ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.




ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
01-01-26 05:18 pm
HK News Desk
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm