ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.
ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
09-07-25 04:12 pm
HK News Desk
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
ಸಿಎಂ ಸೀಟು ಗೊಂದಲ ಕೇವಲ ಮಾಧ್ಯಮಗಳ ಸೃಷ್ಟಿ ; ಮೊದಲು...
08-07-25 08:35 pm
Karnataka Ban Online Betting and Gambling: ಆನ...
08-07-25 05:01 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
09-07-25 07:37 pm
Mangalore Correspondent
ಮಂಗಳೂರಿನಲ್ಲಿ ಒಂದೇ ದಿನ ಅಂತರದಲ್ಲಿ ಹಾರ್ಟ್ ಅಟ್ಯಾಕ...
09-07-25 06:53 pm
Mangalore Modern Fire Safety , Ullal Fire Sta...
09-07-25 06:20 pm
Rename Dakshina Kannada, Tulu: ವಿಜಯನಗರ ಕಾಲದಲ್...
08-07-25 09:33 pm
“Mission Possible: KMC Attavar Performs Life-...
08-07-25 03:37 pm
08-07-25 10:01 pm
Bengaluru Staffer
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm