ಬ್ರೇಕಿಂಗ್ ನ್ಯೂಸ್
10-11-20 02:03 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 10 : ಮಂಗಳೂರು ನಗರದಲ್ಲಿ ಏಕಾಏಕಿ ರಸ್ತೆ ಕಾಮಗಾರಿ ನಡೆಸುವ ಮೂಲಕ ಬಿಜೆಪಿ ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆಯೇ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಮಿಥುನ್ ರೈ, ಮಂಗಳೂರಲ್ಲಿ ಏಕಾಏಕಿ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು ಇದರಿಂದ ಬಡ ವ್ಯಾಪಾರಿಗಳಿಗೆ ತೊಂದರೆಯಾಗಿದೆ. ಕೊರೊನಾ ಆಘಾತದ ಬಳಿಕ ಜನರಿಗೆ ರಸ್ತೆ ಕಾಮಗಾರಿ ನೆಪದಲ್ಲಿ ಮತ್ತೊಂದು ಹೊಡೆತ ನೀಡಲಾಗಿದೆ. ಯಾರ ಒತ್ತಡಕ್ಕೆ ಒಳಗಾಗಿ ಏಕಾಏಕಿ ಕಾಮಗಾರಿ ಆರಂಭಿಸಲಾಗಿದೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.





ರಸ್ತೆ ಕಾಮಗಾರಿ ವಿಚಾರದಲ್ಲಿ ಅನುಭವದ ಕೊರತೆ ಎದ್ದು ಕಾಣುತ್ತಿದೆ. ಮರದ ರೆಂಬೆಯ ಮೇಲೆ ಕುಳಿತು ಮರ ಕಡಿಯುವ ಕೆಲಸ ಮಾಡುತ್ತಿದ್ದಾರೆ. ಒಂದೇ ಸಮಯದಲ್ಲಿ ಎಲ್ಲ ಕಡೆ ಅಗೆದು ಹಾಕಿದ್ದಾರೆ. ಅತ್ತ ಕಾರ್ ಸ್ಟ್ರೀಟ್, ಬಂದರು, ಹಂಪನಕಟ್ಟೆ ಹೀಗೆ ಎಲ್ಲ ಕಡೆ ಅಗೆದು ಬಂದ್ ಮಾಡಿದರೆ ಅಲ್ಲಿನ ನಿವಾಸಿಗಳು ಎಲ್ಲಿ ಹೋಗಬೇಕು? ಅಲ್ಲಿನ ಬೀದಿಬದಿ ವ್ಯಾಪಾರಿಗಳು, ರಿಕ್ಷಾ ಚಾಲಕರು ಏನು ಮಾಡಬೇಕು ಅಲ್ಲಿನ ಜನರ ಪ್ರಶ್ನೆಗೆ, ಯಾರು ಉತ್ತರ ಕೊಡುತ್ತಾರೆ. ಜನರು ನಡೆದು ಹೋಗುವುದಕ್ಕೂ ಆಗದ ಪರಿಸ್ಥಿತಿ ಅಲ್ಲಿ ಉಂಟಾಗಿದೆ. ಈ ಸ್ಥಿತಿಗೆ ಇಲ್ಲಿನ ಬಿಜೆಪಿ ಶಾಸಕರೇ ಕಾರಣ. ಈ ಕೂಡಲೇ ದ.ಕ. ಜಿಲ್ಲಾಧಿಕಾರಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ, ಕಾಮಗಾರಿ ಬಗ್ಗೆ ಸ್ಪಷ್ಟ ವಿವರ ನೀಡಬೇಕು ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ.
ಮಾಜಿ ಶಾಸಕ ಜೆ.ಆರ್.ಲೋಬೊ, ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ಕಾರ್ಪೊರೇಟರ್ ಗಳಾದ ಶಶಿಧರ ಹೆಗ್ಡೆ, ಎ.ಸಿ.ವಿನಯರಾಜ್, ನವೀನ್ ಡಿಸೋಜ ಉಪಸ್ಥಿತರಿದ್ದರು.
The BJP leaders of Mangaluru are ruling like Tuglaks after creating havoc in the city by Diversion of Road in Hampankatta slammed Youth Congress Leader Mithun Rai in Mangalore.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm