ಬ್ರೇಕಿಂಗ್ ನ್ಯೂಸ್
24-09-23 11:09 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸೆ.28ರ ಈದ್ ಮಿಲಾದ್ ಹಬ್ಬದ ನೆಪದಲ್ಲಿ ನಗರದ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿದ್ದು, ಅಂದು ಮುಂಜಾನೆ 3.45ರಿಂದ ಯಾವುದೇ ಮೀನು ವ್ಯಾಪಾರಿಗಳು ಕೆಲಸ ಮಾಡದೇ ಕಡ್ಡಾಯ ರಜೆ ಹಾಕಬೇಕು. ತಪ್ಪಿದಲ್ಲಿ ಅಂಥವರ ವಿರುದ್ಧ ಸಂಘದ ವತಿಯಿಂದ ಒಂದು ತಿಂಗಳ ಕಾಲ ನಿಷೇಧ ಹೇರಲಾಗುವುದು ಎಂದು ಬ್ಯಾನರಿನಲ್ಲಿ ಎಚ್ಚರಿಸಲಾಗಿದೆ.
ನಿಮಯವನ್ನು ಉಲ್ಲಂಘಿಸಿದಲ್ಲಿ ಅಂಥ ಮೀನು ವ್ಯಾಪಾರಿಗಳ ವಿರುದ್ಧ ಒಂದು ತಿಂಗಳ ಕಾಲ ಬಂದರು ದಕ್ಕೆಯಲ್ಲಿ ವ್ಯಾಪಾರ ಮಾಡದಂತೆ ಹಸಿ ಮೀನು ವ್ಯಾಪಾರಸ್ಥರ ಸಂಘವು ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಅಲ್ಲದೆ, ದಂಡನೆಯನ್ನೂ ವಿಧಿಸಲಾಗುತ್ತದೆ. ಇತರ ಯಾವುದೇ ಸಹಾಯ, ಸಹಕಾರದಿಂದ ವಂಚಿತರಾಗಬೇಕಾಗುತ್ತದೆ ಎಂದು ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿ ಹಿಂದು ವ್ಯಾಪಾರಿಗಳನ್ನು ಎಚ್ಚರಿಸಲಾಗಿದೆ.

ಬ್ಯಾನರ್ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಜರಂಗದಳ, ವಿಶ್ವ ಹಿಂದು ಪರಿಷತ್ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಕ್ಕೆಯಲ್ಲಿ ಈ ರೀತಿ ದಂಡನೆ ವಿಧಿಸಲು ಇಲ್ಲಿ ಷರೀಯತ್ ಕಾನೂನು ಜಾರಿಯಲ್ಲಿದೆಯಾ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ಪ್ರಶ್ನೆ ಮಾಡಿದ್ದು, ಇವರ ಗೊಡ್ಡು ಬೆದರಿಕೆಗಳಿಗೆ ಹಿಂದು ವ್ಯಾಪಾರಿಗಳು ಮಣಿಯಬಾರದು. ನಿಮ್ಮ ಜೊತೆಗೆ ಹಿಂದು ಸಮಾಜ ಇದೆ. ಪೊಲೀಸ್ ಇಲಾಖೆ ತಕ್ಷಣ ಈ ಬ್ಯಾನರನ್ನು ತೆರವು ಮಾಡಬೇಕೆಂದು ಆಗ್ರಹಿಸಿದ್ದಾರೆ.
Mangalore Eid Milad 2023, No fishermem to work on Eid banner creates spark, Bajarang dal warns on social media.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm