ಬ್ರೇಕಿಂಗ್ ನ್ಯೂಸ್
24-09-23 11:09 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸೆ.28ರ ಈದ್ ಮಿಲಾದ್ ಹಬ್ಬದ ನೆಪದಲ್ಲಿ ನಗರದ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿದ್ದು, ಅಂದು ಮುಂಜಾನೆ 3.45ರಿಂದ ಯಾವುದೇ ಮೀನು ವ್ಯಾಪಾರಿಗಳು ಕೆಲಸ ಮಾಡದೇ ಕಡ್ಡಾಯ ರಜೆ ಹಾಕಬೇಕು. ತಪ್ಪಿದಲ್ಲಿ ಅಂಥವರ ವಿರುದ್ಧ ಸಂಘದ ವತಿಯಿಂದ ಒಂದು ತಿಂಗಳ ಕಾಲ ನಿಷೇಧ ಹೇರಲಾಗುವುದು ಎಂದು ಬ್ಯಾನರಿನಲ್ಲಿ ಎಚ್ಚರಿಸಲಾಗಿದೆ.
ನಿಮಯವನ್ನು ಉಲ್ಲಂಘಿಸಿದಲ್ಲಿ ಅಂಥ ಮೀನು ವ್ಯಾಪಾರಿಗಳ ವಿರುದ್ಧ ಒಂದು ತಿಂಗಳ ಕಾಲ ಬಂದರು ದಕ್ಕೆಯಲ್ಲಿ ವ್ಯಾಪಾರ ಮಾಡದಂತೆ ಹಸಿ ಮೀನು ವ್ಯಾಪಾರಸ್ಥರ ಸಂಘವು ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಅಲ್ಲದೆ, ದಂಡನೆಯನ್ನೂ ವಿಧಿಸಲಾಗುತ್ತದೆ. ಇತರ ಯಾವುದೇ ಸಹಾಯ, ಸಹಕಾರದಿಂದ ವಂಚಿತರಾಗಬೇಕಾಗುತ್ತದೆ ಎಂದು ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿ ಹಿಂದು ವ್ಯಾಪಾರಿಗಳನ್ನು ಎಚ್ಚರಿಸಲಾಗಿದೆ.

ಬ್ಯಾನರ್ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಜರಂಗದಳ, ವಿಶ್ವ ಹಿಂದು ಪರಿಷತ್ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಕ್ಕೆಯಲ್ಲಿ ಈ ರೀತಿ ದಂಡನೆ ವಿಧಿಸಲು ಇಲ್ಲಿ ಷರೀಯತ್ ಕಾನೂನು ಜಾರಿಯಲ್ಲಿದೆಯಾ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ಪ್ರಶ್ನೆ ಮಾಡಿದ್ದು, ಇವರ ಗೊಡ್ಡು ಬೆದರಿಕೆಗಳಿಗೆ ಹಿಂದು ವ್ಯಾಪಾರಿಗಳು ಮಣಿಯಬಾರದು. ನಿಮ್ಮ ಜೊತೆಗೆ ಹಿಂದು ಸಮಾಜ ಇದೆ. ಪೊಲೀಸ್ ಇಲಾಖೆ ತಕ್ಷಣ ಈ ಬ್ಯಾನರನ್ನು ತೆರವು ಮಾಡಬೇಕೆಂದು ಆಗ್ರಹಿಸಿದ್ದಾರೆ.
Mangalore Eid Milad 2023, No fishermem to work on Eid banner creates spark, Bajarang dal warns on social media.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm