ಬ್ರೇಕಿಂಗ್ ನ್ಯೂಸ್
25-09-23 09:59 am Mangalore Correspondent ಕರಾವಳಿ
ಉಳ್ಳಾಲ, ಸೆ.25: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಧೂರು, ಉಳಿಯ ನಿವಾಸಿ ಸುಮ ನಾರಾಯಣ ಗಟ್ಟಿ(51) ಮೃತಪಟ್ಟ ಮಹಿಳೆ. ಸುಮ ಅವರು ನಿನ್ನೆ ಮಧ್ಯಾಹ್ನ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ಕುಟಂಬದ ತರವಾಡು ಮನೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾಯಂಕಾಲ ತಮ್ಮನ ಜತೆ ಸ್ಕೂಟರಿನಲ್ಲಿ ಜಪ್ಪಿನ ಮೊಗರುವಿಗೆ ತೆರಳಿ ಅಸೌಖ್ಯದಿಂದ ಬಳಲುತ್ತಿದ್ದ ದೊಡ್ಡಮ್ಮನ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದರು.
ರಾ.ಹೆ.66 ರ ಕಲ್ಲಾಪು ನಾಗನ ಕಟ್ಟೆಯ ಬಳಿ ಭಾನುವಾರ ರಾತ್ರಿ ಸುಮ ಸ್ಕೂಟರಿನಿಂದ ಕೆಳಗೆ ಎಸೆಯಲ್ಪಟ್ಟು ಮೃತ ಪಟ್ಟಿದ್ದಾರೆ. ಸುಮ ಅವರ ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟಿರಬಹುದೆಂದು ಹೇಳಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೃತ ಸುಮ ಗಟ್ಟಿ ಅವರು ಮಧೂರಿನ ಗಟ್ಟಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಮೃತರು ಪತಿ, ಎರಡು ಹೆಣ್ಣು, ಒಂದು ಗಂಡು ಮಗನನ್ನ ಅಗಲಿದ್ದಾರೆ.
Accident, Pillon rider women dies after her saree stuck to moving two wheeler tyre near Kallapu in Mangalore. The deceased has been identified as Suma Narayana Gatti a native of Kasaragod. She came to attend a annual pooja of her relative at Someshwara.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm