ಬ್ರೇಕಿಂಗ್ ನ್ಯೂಸ್
26-09-23 10:52 am Mangalore Correspondent ಕರಾವಳಿ
ಸುಳ್ಯ, ಸೆ.26: ಸೋಮವಾರ ನಸುಕಿನಲ್ಲಿ ಸುಬ್ರಹ್ಮಣ್ಯ ಪೊಲೀಸರು ಗಸ್ತಿನಲ್ಲಿದ್ದಾಗ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಕೃತ್ಯವನ್ನು ಪತ್ತೆಹಚ್ಚಿದ್ದಾರೆ.
ಐವತ್ತೊಕ್ಲು ಗ್ರಾಮದ ನಾಯರಕೆರೆ - ಪಾಂಡಿಗದ್ದೆ ರಸ್ತೆಯ ಕುಳ್ಳಕೋಡಿ ಎಂಬಲ್ಲಿ ಪೊಲೀಸರು ಗಸ್ತು ನಿರತರಾಗಿದ್ದರು. ಸುಬ್ರಹ್ಮಣ್ಯ ಠಾಣೆ ಎಸ್ಐ ಕಾರ್ತಿಕ್ ಮತ್ತು ಇತರ ಪೊಲೀಸ್ ಸಿಬಂದಿ ಕರ್ತವ್ಯದಲ್ಲಿದ್ದಾಗ ಪಿಕಪ್ ವಾಹನ ಬಂದಿದ್ದು ಪೊಲೀಸ್ ಜೀಪು ನೋಡಿ ಅದರಲ್ಲಿದ್ದ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದ ಹಿಂಬದಿ ಟರ್ಪಲ್ ಇಳಿಸಲಾಗಿತ್ತು. ಒಳಗೆ ನೋಡಿದಾಗ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಕಟ್ಟಿ ಹಾಕಿರುವುದು ಕಂಡುಬಂದಿದೆ.
ಎರಡು ದನ, ಎರಡು ಕರು, ಒಂದು ಹೋರಿಯನ್ನು ಕಟ್ಟಿ ಹಾಕಲಾಗಿತ್ತು. ಐದು ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಗೋವುಗಳನ್ನು ಕದ್ದು ಅಥವಾ ಅಕ್ರಮವಾಗಿ ಸಾಗಿಸುತ್ತಿದ್ದ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವಾಹನವನ್ನು ಜಪ್ತಿ ಮಾಡಿದ್ದು ಆರೋಪಿಗಳ ಪತ್ತೆಗಾಗಿ ಪ್ರಕರಣ ದಾಖಲಿಸಿದ್ದಾರೆ.
Subramanya, cattle traffickers flee as they see police, Five cows rescued in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm