ಬ್ರೇಕಿಂಗ್ ನ್ಯೂಸ್
26-09-23 10:52 am Mangalore Correspondent ಕರಾವಳಿ
ಸುಳ್ಯ, ಸೆ.26: ಸೋಮವಾರ ನಸುಕಿನಲ್ಲಿ ಸುಬ್ರಹ್ಮಣ್ಯ ಪೊಲೀಸರು ಗಸ್ತಿನಲ್ಲಿದ್ದಾಗ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಕೃತ್ಯವನ್ನು ಪತ್ತೆಹಚ್ಚಿದ್ದಾರೆ.
ಐವತ್ತೊಕ್ಲು ಗ್ರಾಮದ ನಾಯರಕೆರೆ - ಪಾಂಡಿಗದ್ದೆ ರಸ್ತೆಯ ಕುಳ್ಳಕೋಡಿ ಎಂಬಲ್ಲಿ ಪೊಲೀಸರು ಗಸ್ತು ನಿರತರಾಗಿದ್ದರು. ಸುಬ್ರಹ್ಮಣ್ಯ ಠಾಣೆ ಎಸ್ಐ ಕಾರ್ತಿಕ್ ಮತ್ತು ಇತರ ಪೊಲೀಸ್ ಸಿಬಂದಿ ಕರ್ತವ್ಯದಲ್ಲಿದ್ದಾಗ ಪಿಕಪ್ ವಾಹನ ಬಂದಿದ್ದು ಪೊಲೀಸ್ ಜೀಪು ನೋಡಿ ಅದರಲ್ಲಿದ್ದ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದ ಹಿಂಬದಿ ಟರ್ಪಲ್ ಇಳಿಸಲಾಗಿತ್ತು. ಒಳಗೆ ನೋಡಿದಾಗ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಕಟ್ಟಿ ಹಾಕಿರುವುದು ಕಂಡುಬಂದಿದೆ.
ಎರಡು ದನ, ಎರಡು ಕರು, ಒಂದು ಹೋರಿಯನ್ನು ಕಟ್ಟಿ ಹಾಕಲಾಗಿತ್ತು. ಐದು ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಗೋವುಗಳನ್ನು ಕದ್ದು ಅಥವಾ ಅಕ್ರಮವಾಗಿ ಸಾಗಿಸುತ್ತಿದ್ದ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವಾಹನವನ್ನು ಜಪ್ತಿ ಮಾಡಿದ್ದು ಆರೋಪಿಗಳ ಪತ್ತೆಗಾಗಿ ಪ್ರಕರಣ ದಾಖಲಿಸಿದ್ದಾರೆ.
Subramanya, cattle traffickers flee as they see police, Five cows rescued in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am