ಬ್ರೇಕಿಂಗ್ ನ್ಯೂಸ್
27-09-23 12:31 pm Mangalore Correspondent ಕರಾವಳಿ
ಉಳ್ಳಾಲ, ಸೆ.27: ಆಟೋ ಟೆಂಪೊ ಚಾಲಕರೋರ್ವರು ತಾನು ಟೆಂಪೋ ಇರಿಸುತ್ತಿದ್ದ ಹೊಟೇಲ್ ಮಾಲಕರ ಮನೆಯಂಗಳದ ಬಾವಿಗೆ ಬಿದ್ದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ ಚರ್ಚ್ ಬಳಿ ನಡೆದಿದೆ.
ತೊಕ್ಕೊಟ್ಟು, ಕೃಷ್ಣ ನಗರ, ಲಚ್ಚಿಲ್ ನಿವಾಸಿ ನಾಗೇಶ್ (62) ಆತ್ಮಹತ್ಯೆಗೈದ ದುರ್ದೈವಿ. ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.




ಮನೆಯಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಸೀಟಲ್ಲಿ ನಾಗೇಶ್ ಅವರ ಮೊಬೈಲ್, ನಗದು , ಫೋಟೊ, ಚಪ್ಪಲಿ ದೊರಕಿದ್ದು ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ದೇಹವಿರುವುದನ್ನು ಪತ್ತೆ ಮಾಡಿದ್ದು ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಅನಾರೋಗ್ಯದ ಬಗ್ಗೆ ಚಿಂತಿತರಾಗಿದ್ದರು. ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ತೊಕ್ಕೊಟ್ಟಿನ ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ.
Tempo driver commits suicide by jumping to well at Olapete at Thokottu in Mangalore. The Deceased has been identified as Nagesh (62).
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm