ಬ್ರೇಕಿಂಗ್ ನ್ಯೂಸ್
27-09-23 10:01 pm Mangalore Correspondent ಕರಾವಳಿ
ಮಂಗಳೂರು, ಸೆ.27: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿದ್ದು ತುರ್ತು ಕರೆಗೆ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಆಳ ಸಮುದ್ರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ ಹೆಸರಿನ ಮೀನುಗಾರಿಕಾ ದೋಣಿಯಲ್ಲಿ ಕಡಲಿಗೆ ತೆರಳಿದ್ದರು. ಪಣಂಬೂರು ಕಡಲ ತೀರದಿಂದ ಸುಮಾರು 36 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಉಸಿರಾಟದ ಸಮಸ್ಯೆ ಆಗಿತ್ತು. ಈ ವೇಳೆ ಇನ್ನೊಂದು ಮೀನುಗಾರಿಕಾ ಬೋಟ್ ಕಾರ್ಮಿಕರು ಕೋಸ್ಟ್ ಗಾರ್ಡ್ ಪಡೆಯನ್ನು ಸಂಪರ್ಕಿಸಿ ತುರ್ತು ನೆರವು ಕೋರಿದ್ದರು.
ಈ ವೇಳೆ ಕಾರ್ಮಿಕ ಸಮಸ್ಯೆಗೀಡಾಗಿದ್ದ ದೋಣಿಗೆ ಸಮೀಪದಲ್ಲಿದ್ದ ಕರಾವಳಿ ರಕ್ಷಣಾ ಪಡೆಯ ದೋಣಿ ಇಂಟರ್ ಸೆಪ್ಟರ್ ಸಿ– 446 ಮೂಲಕ, ಸ್ಥಳಕ್ಕೆ ತೆರಳಿದ ಅಧಿಕಾರಿಗಳು ವಸಂತ ಅವರ ಆರೋಗ್ಯ ತಪಾಸಣೆ ನಡೆಸಿ ಪ್ರಥಮ ಚಿಕಿತ್ಸೆ ಒದಗಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೀನುಗಾರರನ್ನು ಪಣಂಬೂರಿನ ಬಂದರಿನ ದಕ್ಕೆಗೆ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಲ್ಲದೆ, ಬೋಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ.
Indian Coast Guard rescues fisherman who fell of heart attack while fishing mid-sea off Mangalore coast.
27-06-25 02:46 pm
HK News Desk
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 04:56 pm
Mangalore Correspondent
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm