ಬ್ರೇಕಿಂಗ್ ನ್ಯೂಸ್
29-09-23 09:59 pm Udupi Correspondent ಕರಾವಳಿ
ಕುಂದಾಪುರ, ಸೆ.29: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಪತಿ ಮೃತಪಟ್ಟಿದ್ದು, ಅವರನ್ನು ರಕ್ಷಿಸಲು ಹೋದ ಪತ್ನಿಯೂ ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಮ್ಮಾಡಿ ಸಮೀಪದ ಕಟ್ಬೆಲ್ತೂರು ಗ್ರಾ.ಪಂ. ವ್ಯಾಪ್ತಿಯ ಸುಳ್ಸೆಯಲ್ಲಿ ಶುಕ್ರವಾರ ನಡೆದಿದೆ.
ಕಟ್ಬೆಲ್ತೂರು ಗ್ರಾಮದ ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೈವಸ್ಥಾನ ಬಳಿಯ ನಿವಾಸಿ ಮಹಾಬಲ ದೇವಾಡಿಗ (55), ಅವರ ಪತ್ನಿ ಲಕ್ಷ್ಮೀ ದೇವಾಡಿಗ (48) ಸಾವನ್ನಪ್ಪಿದವರು. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿದ್ಯಾಭ್ಯಾಸ ಮುಗಿಸಿ, ಮನೆಯಲ್ಲಿದ್ದಳು.
ಮಹಾಬಲ ದೇವಾಡಿಗ ಕೂಲಿ ಕಾರ್ಮಿಕರಾಗಿದ್ದು, ಮನೆ ಸಮೀಪದ ಕರಣಿಕರ ಮನೆಯಲ್ಲಿ ನಿತ್ಯ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಬಾರದಿದ್ದಾಗ ಪತ್ನಿ ಲಕ್ಷ್ಮೀ ಗಂಡನನ್ನು ಹುಡುಕಲು ತೆರಳಿದ್ದರು. ಈ ವೇಳೆ ಕಾಲುದಾರಿಯ ತೋಡಿನಲ್ಲಿ ಮಹಾಬಲ ಅವರು ವಿದ್ಯುತ್ ತಂತಿ ಹಿಡಿದುಕೊಂಡ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದರು. ಇದನ್ನು ನೋಡಿದ ಲಕ್ಷ್ಮೀ ಅವರು ಜೋರಾಗಿ ಕೂಗಿಕೊಂಡು ಆಸುಪಾಸಿನವರನ್ನು ಕರೆದಿದ್ದಾರೆ. ಸ್ಥಳೀಯರು ಬರುವ ಹೊತ್ತಿಗೆ ಮರದ ಕೋಲನ್ನು ಹಿಡಿದು, ಪತಿಯನ್ನು ರಕ್ಷಿಸಲು ಪ್ರಯತ್ನಿಸಿದ ಲಕ್ಷ್ಮಿ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಮಳೆಯಾಗಿದ್ದರಿಂದ ಒದ್ದೆಯಾದ ಸ್ಥಳದಲ್ಲಿ ನಿಂತಿದ್ದ ಕಾರಣ ಪತ್ನಿಯೂ ಸ್ಥಳದಲ್ಲೇ ಸಾವನ್ನಪ್ಪುವಂತಾಗಿದೆ.
In a tragic incident, a couple on their way to work was electrocuted after accidentally coming into contact with a live electric cable. The unfortunate incident occurred in the cultivation area of Sulse Bhatru in Hemmadi village here.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm