ಬ್ರೇಕಿಂಗ್ ನ್ಯೂಸ್
29-09-23 09:59 pm Udupi Correspondent ಕರಾವಳಿ
ಕುಂದಾಪುರ, ಸೆ.29: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಪತಿ ಮೃತಪಟ್ಟಿದ್ದು, ಅವರನ್ನು ರಕ್ಷಿಸಲು ಹೋದ ಪತ್ನಿಯೂ ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಮ್ಮಾಡಿ ಸಮೀಪದ ಕಟ್ಬೆಲ್ತೂರು ಗ್ರಾ.ಪಂ. ವ್ಯಾಪ್ತಿಯ ಸುಳ್ಸೆಯಲ್ಲಿ ಶುಕ್ರವಾರ ನಡೆದಿದೆ.
ಕಟ್ಬೆಲ್ತೂರು ಗ್ರಾಮದ ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೈವಸ್ಥಾನ ಬಳಿಯ ನಿವಾಸಿ ಮಹಾಬಲ ದೇವಾಡಿಗ (55), ಅವರ ಪತ್ನಿ ಲಕ್ಷ್ಮೀ ದೇವಾಡಿಗ (48) ಸಾವನ್ನಪ್ಪಿದವರು. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿದ್ಯಾಭ್ಯಾಸ ಮುಗಿಸಿ, ಮನೆಯಲ್ಲಿದ್ದಳು.
ಮಹಾಬಲ ದೇವಾಡಿಗ ಕೂಲಿ ಕಾರ್ಮಿಕರಾಗಿದ್ದು, ಮನೆ ಸಮೀಪದ ಕರಣಿಕರ ಮನೆಯಲ್ಲಿ ನಿತ್ಯ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಬಾರದಿದ್ದಾಗ ಪತ್ನಿ ಲಕ್ಷ್ಮೀ ಗಂಡನನ್ನು ಹುಡುಕಲು ತೆರಳಿದ್ದರು. ಈ ವೇಳೆ ಕಾಲುದಾರಿಯ ತೋಡಿನಲ್ಲಿ ಮಹಾಬಲ ಅವರು ವಿದ್ಯುತ್ ತಂತಿ ಹಿಡಿದುಕೊಂಡ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದರು. ಇದನ್ನು ನೋಡಿದ ಲಕ್ಷ್ಮೀ ಅವರು ಜೋರಾಗಿ ಕೂಗಿಕೊಂಡು ಆಸುಪಾಸಿನವರನ್ನು ಕರೆದಿದ್ದಾರೆ. ಸ್ಥಳೀಯರು ಬರುವ ಹೊತ್ತಿಗೆ ಮರದ ಕೋಲನ್ನು ಹಿಡಿದು, ಪತಿಯನ್ನು ರಕ್ಷಿಸಲು ಪ್ರಯತ್ನಿಸಿದ ಲಕ್ಷ್ಮಿ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಮಳೆಯಾಗಿದ್ದರಿಂದ ಒದ್ದೆಯಾದ ಸ್ಥಳದಲ್ಲಿ ನಿಂತಿದ್ದ ಕಾರಣ ಪತ್ನಿಯೂ ಸ್ಥಳದಲ್ಲೇ ಸಾವನ್ನಪ್ಪುವಂತಾಗಿದೆ.
In a tragic incident, a couple on their way to work was electrocuted after accidentally coming into contact with a live electric cable. The unfortunate incident occurred in the cultivation area of Sulse Bhatru in Hemmadi village here.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
10-07-25 11:07 pm
HK News Desk
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm