ಬ್ರೇಕಿಂಗ್ ನ್ಯೂಸ್
30-09-23 12:17 pm Mangalore Correspondent ಕರಾವಳಿ
ಮಂಗಳೂರು, ಸೆ.30: ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ತಮಿಳುನಾಡು ಮೂಲದ ಫಾರ್ಚುನರ್ ಕಾರು ಚಾಲಕನ ಅತಿವೇಗದ ಚಾಲನೆಯಿಂದ ಅಪಘಾತಕ್ಕೀಡಾಗಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.



ಇಂದು ನಸುಕಿನ ಜಾವ 3.30 ಗಂಟೆಗೆ ಘಟನೆ ನಡೆದಿದ್ದು ಮಂಗಳೂರಿನಿಂದ ಸುರತ್ಕಲ್ ಕಡೆಗೆ ತೆರಳುತ್ತಿದ್ದ ಫಾರ್ಚುನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಈಚರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು(TN82 Y -1234) ಪಲ್ಟಿಯಾಗಿ ಬಿದ್ದಿದ್ದು ಚಾಲಕ ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪ್ರಯಾಣಿಕರಾಗಿದ್ದ ಮೊಹಮ್ಮದ್ ಫಿಜಾನ್ ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಪ್ರಯಾಣಿಕ ಅನಿರುದ್ಧ್ ನಾಯರ್ ತಲೆಯ ಭಾಗಕ್ಕೆ ಪೆಟ್ಟು ಬಿದ್ದು ಗಾಯಗೊಂಡಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Accident, Toyota Fortuner car rams into parked truck at Hosabettu in Surathkal, One killed, two injured in Mangalore. Arjun, the driver of the car died on the spot, while his co-passenger Mohammed Fizan received grievous injuries to his head. Another passenger Anirud Nayar received injuries to his forehead. The car is of Tamil Nadu registration.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm