ಬ್ರೇಕಿಂಗ್ ನ್ಯೂಸ್
30-09-23 09:46 pm Mangalore Correspondent ಕರಾವಳಿ
ಪುತ್ತೂರು, ಸೆ.30: ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು.
ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.
A letter written by a minor girl studying in Class 30 has received an urgent response from the Chief Minister's Office. The Kadaba police raided the shop after considering a complaint that tobacco was being sold near the school in the letter.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm