ಬ್ರೇಕಿಂಗ್ ನ್ಯೂಸ್
30-09-23 09:57 pm Mangalore Correspondent ಕರಾವಳಿ
ಪುತ್ತೂರು, ಸೆ.30: ಉಪ್ಪಿನಂಗಡಿ ಮೂಲದ ಯುವಕನೊಬ್ಬ ಕೇರಳಕ್ಕೆ ಪ್ರವಾಸ ಹೋಗಿದ್ದಾಗ ಕೆರೆಯಲ್ಲಿ ಸ್ನಾನಕ್ಕಿಳಿದು ಮುಳುಗಿ ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಡಂಬೇರಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಜೀಮ್ (21) ಮೃತ ಯುವಕ. ಅಜೀಮ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ನಿನ್ನೆ ರಾತ್ರಿ ಐವರು ಸ್ನೇಹಿತರು ಸೇರಿಕೊಂಡು ಕೇರಳದ ವಯನಾಡ್ ಗೆ ಪ್ರವಾಸ ತೆರಳಿದ್ದರು. ನಿನ್ನೆ ರಾತ್ರಿ ಪಯ್ಯನ್ನೂರಿನಲ್ಲಿ ತಂಗಿದ್ದು ಇಂದು ಬೆಳಗ್ಗೆ ಅಲ್ಲಿಯೇ ಸಮೀಪದ ಕಡಂಬೇರಿ ಎಂಬಲ್ಲಿ ಕೆರೆಗೆ ಸ್ನಾನಕ್ಕೆ ಹೋಗಿದ್ದಾರೆ. ಈ ವೇಳೆ, ಕೆರೆಯಲ್ಲಿ ಈಜಲಾಗದೆ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಅಜೀಮ್ ಶವವನ್ನು ಪರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ.
A youth from Uppinangady drowned in a lake at Kadamberi in Kannur district while he was on a trip to Kerala.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm