ಬ್ರೇಕಿಂಗ್ ನ್ಯೂಸ್
30-09-23 09:57 pm Mangalore Correspondent ಕರಾವಳಿ
ಪುತ್ತೂರು, ಸೆ.30: ಉಪ್ಪಿನಂಗಡಿ ಮೂಲದ ಯುವಕನೊಬ್ಬ ಕೇರಳಕ್ಕೆ ಪ್ರವಾಸ ಹೋಗಿದ್ದಾಗ ಕೆರೆಯಲ್ಲಿ ಸ್ನಾನಕ್ಕಿಳಿದು ಮುಳುಗಿ ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಡಂಬೇರಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಜೀಮ್ (21) ಮೃತ ಯುವಕ. ಅಜೀಮ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ನಿನ್ನೆ ರಾತ್ರಿ ಐವರು ಸ್ನೇಹಿತರು ಸೇರಿಕೊಂಡು ಕೇರಳದ ವಯನಾಡ್ ಗೆ ಪ್ರವಾಸ ತೆರಳಿದ್ದರು. ನಿನ್ನೆ ರಾತ್ರಿ ಪಯ್ಯನ್ನೂರಿನಲ್ಲಿ ತಂಗಿದ್ದು ಇಂದು ಬೆಳಗ್ಗೆ ಅಲ್ಲಿಯೇ ಸಮೀಪದ ಕಡಂಬೇರಿ ಎಂಬಲ್ಲಿ ಕೆರೆಗೆ ಸ್ನಾನಕ್ಕೆ ಹೋಗಿದ್ದಾರೆ. ಈ ವೇಳೆ, ಕೆರೆಯಲ್ಲಿ ಈಜಲಾಗದೆ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಅಜೀಮ್ ಶವವನ್ನು ಪರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ.
A youth from Uppinangady drowned in a lake at Kadamberi in Kannur district while he was on a trip to Kerala.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am