ಬ್ರೇಕಿಂಗ್ ನ್ಯೂಸ್
30-09-23 10:55 pm Mangalore Correspondent ಕರಾವಳಿ
ಮಂಗಳೂರು, ಸೆ.30: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ಕಂಬಳ ಏರ್ಪಡಿಸಲಾಗಿದ್ದು ನವೆಂಬರ್ 25 ಮತ್ತು 26ರಂದು ಕಂಬಳಕ್ಕೆ ದಿನ ನಿಗದಿ ಪಡಿಸಲಾಗಿದೆ. ಅರಮನೆ ಮೈದಾನದಲ್ಲಿ ಕಂಬಳ ನಡೆಸಲು ಮೈಸೂರು ಒಡೆಯರ್ ಕುಟುಂಬಸ್ಥರಿಂದ ಅನುಮತಿ ಪಡೆದಿದ್ದೇವೆ ಎಂದು ಬೆಂಗಳೂರು ಕಂಬಳ ಸಮಿತಿ ಸಂಘಟಕ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಎರಡು ದಿನಗಳ ಕಂಬಳ ಉತ್ಸವದಲ್ಲಿ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟಿ ಐಶ್ವರ್ಯಾ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ಘಟಾನುಘಟಿಗಳು ಭಾಗವಹಿಸಲಿದ್ದಾರೆ. ಬೆಂಗಳೂರು ತುಳು ಕೂಟದ ವತಿಯಿಂದ ಕಂಬಳ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಭಾಗವಹಿಸಲಿವೆ.
ಇದರ ಜೊತೆ 125 ಸ್ಟಾಲ್ ಗಳನ್ನು ಮಾಡಲಾಗುತ್ತಿದ್ದು ತುಳುನಾಡಿನ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ. ಎರಡು ದಿನಗಳಲ್ಲಿ ಸುಮಾರು 7ರಿಂದ 8 ಲಕ್ಷ ಜನರು ಕಂಬಳ ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳೀಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
For the first time in Bangalore, the folk sports blanket on the coast has been organized on November 25 and 26. "We have received permission from the Mysore Wodeyar family to run a blanket at the palace grounds," said Ashok Kumar Rai, a MLA of Bangalore Kambala Committee, Puttur MLA.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm