ಬ್ರೇಕಿಂಗ್ ನ್ಯೂಸ್
02-10-23 03:44 pm Mangalore Correspondent ಕರಾವಳಿ
ಉಳ್ಳಾಲ, ಅ.2: ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧವಿದ್ದರೂ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸಲಾಗಿದ್ದು ಕ್ವಾಟ್ರಿಗೆ 40 ರೂಪಾಯಿ ಹೆಚ್ಚುವರಿ ವಸೂಲಿ ಮಾಡಿದರೂ ಪಾನಪ್ರಿಯರು ಹಿಡಿ ಶಾಪ ಹಾಕಿ ಮದ್ಯ ಖರೀದಿಸಿದ್ದಾರೆ.
ರಾಷ್ಟ್ರಪಿತ ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧ ನಡುವೆ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಯುತ್ತಿದೆ. ಮದ್ಯ ನಿಷೇಧದ ಲಾಭ ಎತ್ತಿದ ವಿನಮ್ರ ಬಾರ್ ನವರು ಪ್ರತಿ ಮದ್ಯದ ಬ್ರಾಂಡಿಗೂ ಕ್ವಾಟ್ರಿಗೆ ನಲ್ವತ್ತರಂತೆ ಹೆಚ್ಚುವರಿ ಹಣವನ್ನ ಪೀಕಿಸಿ ಮದ್ಯ ಮಾರಾಟ ಮಾಡಿದ್ದಾರೆ. ಹೆಚ್ಚುವರಿ ಹಣ ದೋಚುತ್ತಿರುವುದರ ವಿರುದ್ಧ ಆಕ್ರೋಶಗೊಂಡ ಪಾನ ಪ್ರಿಯರೋರ್ವರು ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನ ವೀಡಿಯೋ ಮಾಡಿದ್ದಾರೆ.


ವಿನಮ್ರ ಬಾರ್ ನಲ್ಲಿ ಬೆಳ್ಳಂಬೆಳಗ್ಗೆಯೇ ಕುಡಿದು ತೂರಾಡುವುದು ಸಾಮಾನ್ಯ ಎನ್ನುವಂಥ ಸ್ಥಿತಿಯಿದೆ. ಬಾರ್ ಬೆಳಗ್ಗೆ 10 ಗಂಟೆ ನಂತರವೇ ತೆರೆಯಬೇಕೆಂದು ಅಬಕಾರಿ ಇಲಾಖೆ ನಿಯಮ ಇದ್ದರೂ ಈ ಬಾರಲ್ಲಿ ಮಾತ್ರ ಬೆಳಗ್ಗೆ 8 ಗಂಟೆಯಿಂದಲೇ ಮದ್ಯ ದೊರೆಯುತ್ತದೆ. ಅದಕ್ಕಾಗಿ ಹಗಲು ಕುಡುಕರಲ್ಲಿ ಬಾರ್ ನಲ್ಲಿ ಹೆಚ್ಚುವರಿ ದರವನ್ನು ಪೀಕಿಸುತ್ತಾರೆಂಬ ಆರೋಪ ಇದೆ. ಇಲ್ಲಿ ಬೆಳಗ್ಗೆಯೇ ಕುಡಿದು ಟೈಟಾಗುವ ಯುವಕರು ಬಾರ್ ಎದುರಲ್ಲೇ ಟೆಂಟ್ ಹಾಕಿ ಲೂಡೊ ಆಡುತ್ತಾರೆ. ನಿತ್ಯವೂ ಬೆಳ್ಳಂಬೆಳಗ್ಗೆ ಎಣ್ಣೆ ಕುಡಿಸುವ ಬಾರ್ ಮಹಾತ್ಮನ ಜನ್ಮ ದಿನಾಚರಣೆಯಂದು ಎಣ್ಣೆ ಪ್ರಿಯರಿಂದಲೇ ಡಬಲ್ ವಸೂಲಿ ಮಾಡಿ ಮದ್ಯ ನಿಷೇಧ ನಿಯಮವನ್ನೇ ಗಾಳಿಗೆ ತೂರಿದ್ದು ವಿಪರ್ಯಾಸ.
Mangalore Vinamra Bar opens at Thokottu amid Gandhi Jayanti lewing 40 Rs. More than the MRP price.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am