ಬ್ರೇಕಿಂಗ್ ನ್ಯೂಸ್
02-10-23 03:44 pm Mangalore Correspondent ಕರಾವಳಿ
ಉಳ್ಳಾಲ, ಅ.2: ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧವಿದ್ದರೂ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸಲಾಗಿದ್ದು ಕ್ವಾಟ್ರಿಗೆ 40 ರೂಪಾಯಿ ಹೆಚ್ಚುವರಿ ವಸೂಲಿ ಮಾಡಿದರೂ ಪಾನಪ್ರಿಯರು ಹಿಡಿ ಶಾಪ ಹಾಕಿ ಮದ್ಯ ಖರೀದಿಸಿದ್ದಾರೆ.
ರಾಷ್ಟ್ರಪಿತ ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧ ನಡುವೆ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಯುತ್ತಿದೆ. ಮದ್ಯ ನಿಷೇಧದ ಲಾಭ ಎತ್ತಿದ ವಿನಮ್ರ ಬಾರ್ ನವರು ಪ್ರತಿ ಮದ್ಯದ ಬ್ರಾಂಡಿಗೂ ಕ್ವಾಟ್ರಿಗೆ ನಲ್ವತ್ತರಂತೆ ಹೆಚ್ಚುವರಿ ಹಣವನ್ನ ಪೀಕಿಸಿ ಮದ್ಯ ಮಾರಾಟ ಮಾಡಿದ್ದಾರೆ. ಹೆಚ್ಚುವರಿ ಹಣ ದೋಚುತ್ತಿರುವುದರ ವಿರುದ್ಧ ಆಕ್ರೋಶಗೊಂಡ ಪಾನ ಪ್ರಿಯರೋರ್ವರು ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನ ವೀಡಿಯೋ ಮಾಡಿದ್ದಾರೆ.


ವಿನಮ್ರ ಬಾರ್ ನಲ್ಲಿ ಬೆಳ್ಳಂಬೆಳಗ್ಗೆಯೇ ಕುಡಿದು ತೂರಾಡುವುದು ಸಾಮಾನ್ಯ ಎನ್ನುವಂಥ ಸ್ಥಿತಿಯಿದೆ. ಬಾರ್ ಬೆಳಗ್ಗೆ 10 ಗಂಟೆ ನಂತರವೇ ತೆರೆಯಬೇಕೆಂದು ಅಬಕಾರಿ ಇಲಾಖೆ ನಿಯಮ ಇದ್ದರೂ ಈ ಬಾರಲ್ಲಿ ಮಾತ್ರ ಬೆಳಗ್ಗೆ 8 ಗಂಟೆಯಿಂದಲೇ ಮದ್ಯ ದೊರೆಯುತ್ತದೆ. ಅದಕ್ಕಾಗಿ ಹಗಲು ಕುಡುಕರಲ್ಲಿ ಬಾರ್ ನಲ್ಲಿ ಹೆಚ್ಚುವರಿ ದರವನ್ನು ಪೀಕಿಸುತ್ತಾರೆಂಬ ಆರೋಪ ಇದೆ. ಇಲ್ಲಿ ಬೆಳಗ್ಗೆಯೇ ಕುಡಿದು ಟೈಟಾಗುವ ಯುವಕರು ಬಾರ್ ಎದುರಲ್ಲೇ ಟೆಂಟ್ ಹಾಕಿ ಲೂಡೊ ಆಡುತ್ತಾರೆ. ನಿತ್ಯವೂ ಬೆಳ್ಳಂಬೆಳಗ್ಗೆ ಎಣ್ಣೆ ಕುಡಿಸುವ ಬಾರ್ ಮಹಾತ್ಮನ ಜನ್ಮ ದಿನಾಚರಣೆಯಂದು ಎಣ್ಣೆ ಪ್ರಿಯರಿಂದಲೇ ಡಬಲ್ ವಸೂಲಿ ಮಾಡಿ ಮದ್ಯ ನಿಷೇಧ ನಿಯಮವನ್ನೇ ಗಾಳಿಗೆ ತೂರಿದ್ದು ವಿಪರ್ಯಾಸ.
Mangalore Vinamra Bar opens at Thokottu amid Gandhi Jayanti lewing 40 Rs. More than the MRP price.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm