ಬ್ರೇಕಿಂಗ್ ನ್ಯೂಸ್
03-10-23 07:34 pm Mangalore Correspondent ಕರಾವಳಿ
ಮಂಗಳೂರು, ಅ.3: ನಗರದ ಕದ್ರಿ ಕಂಬ್ಳದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಮಂಗಳೂರಿನ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಇವರಿಗೆ ಇಬ್ಬರು ಮಕ್ಕಳಿದ್ದು ಮಗ ದುಬೈನಲ್ಲಿ ಉದ್ಯೋಗದಲ್ಲಿದ್ದು ಈಗ ರಜೆಯಲ್ಲಿ ಊರಿಗೆ ಬಂದು ಪ್ರತ್ಯೇಕ ಮನೆ ಮಾಡಿಕೊಂಡು ಇದ್ದಾನೆ. ಮಗಳು ಮತ್ತು ಅಳಿಯ ಮುಂಬೈನಲ್ಲಿದ್ದು ತಂದೆ ತಾಯಿ ಇದ್ದ ಮನೆ ಅವರಿಗೆ ಸೇರಿತ್ತು. ಮಗಳು, ಅಳಿಯ ಈಗ ಊರಿಗೆ ಬಂದಿದ್ದು ಇವತ್ತು ಯಾವುದೋ ಕೇಸಿಗೆ ಸಂಬಂಧಿಸಿ ಕೋರ್ಟಿಗೆ ಹೋಗಿದ್ದರು. ಮಗ ಮಾತ್ರ ಊರಿಗೆ ಬಂದರೂ ತಂದೆ, ತಾಯಿ ನೋಡಲು ಮನೆಗೆ ಬಂದಿರಲಿಲ್ಲ. ಇವರ ನಡುವೆ ಏನೋ ಮನಸ್ತಾಪ ಇತ್ತೆಂದು ಹೇಳಲಾಗುತ್ತಿದೆ. ಮಕ್ಕಳ ಬಗ್ಗೆ ಮನನೊಂದು ತಾಯಿ ಮತ್ತು ದೊಡ್ಡಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಕ್ಕಳು ಉದ್ಯೋಗದಲ್ಲಿದ್ದರಿಂದ ಸಾಕಷ್ಟು ಸ್ಥಿತಿವಂತರೇ ಆಗಿದ್ದರು. ಆದರೂ ವೃದ್ಧ ತಂದೆ ಮನೆಯಲ್ಲಿ ಕುಳಿತು ಬೋರ್ ಆಗುತ್ತೆ ಎಂದು ಕೆಲಸಕ್ಕೆ ಹೋಗುತ್ತಿದ್ದರಂತೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದಾರೆ.
Mangalore, elderly sisters commit suicide at Kadri kambala in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am