ಬ್ರೇಕಿಂಗ್ ನ್ಯೂಸ್
03-10-23 07:34 pm Mangalore Correspondent ಕರಾವಳಿ
ಮಂಗಳೂರು, ಅ.3: ನಗರದ ಕದ್ರಿ ಕಂಬ್ಳದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಮಂಗಳೂರಿನ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಇವರಿಗೆ ಇಬ್ಬರು ಮಕ್ಕಳಿದ್ದು ಮಗ ದುಬೈನಲ್ಲಿ ಉದ್ಯೋಗದಲ್ಲಿದ್ದು ಈಗ ರಜೆಯಲ್ಲಿ ಊರಿಗೆ ಬಂದು ಪ್ರತ್ಯೇಕ ಮನೆ ಮಾಡಿಕೊಂಡು ಇದ್ದಾನೆ. ಮಗಳು ಮತ್ತು ಅಳಿಯ ಮುಂಬೈನಲ್ಲಿದ್ದು ತಂದೆ ತಾಯಿ ಇದ್ದ ಮನೆ ಅವರಿಗೆ ಸೇರಿತ್ತು. ಮಗಳು, ಅಳಿಯ ಈಗ ಊರಿಗೆ ಬಂದಿದ್ದು ಇವತ್ತು ಯಾವುದೋ ಕೇಸಿಗೆ ಸಂಬಂಧಿಸಿ ಕೋರ್ಟಿಗೆ ಹೋಗಿದ್ದರು. ಮಗ ಮಾತ್ರ ಊರಿಗೆ ಬಂದರೂ ತಂದೆ, ತಾಯಿ ನೋಡಲು ಮನೆಗೆ ಬಂದಿರಲಿಲ್ಲ. ಇವರ ನಡುವೆ ಏನೋ ಮನಸ್ತಾಪ ಇತ್ತೆಂದು ಹೇಳಲಾಗುತ್ತಿದೆ. ಮಕ್ಕಳ ಬಗ್ಗೆ ಮನನೊಂದು ತಾಯಿ ಮತ್ತು ದೊಡ್ಡಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಕ್ಕಳು ಉದ್ಯೋಗದಲ್ಲಿದ್ದರಿಂದ ಸಾಕಷ್ಟು ಸ್ಥಿತಿವಂತರೇ ಆಗಿದ್ದರು. ಆದರೂ ವೃದ್ಧ ತಂದೆ ಮನೆಯಲ್ಲಿ ಕುಳಿತು ಬೋರ್ ಆಗುತ್ತೆ ಎಂದು ಕೆಲಸಕ್ಕೆ ಹೋಗುತ್ತಿದ್ದರಂತೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದಾರೆ.
Mangalore, elderly sisters commit suicide at Kadri kambala in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm