ಬ್ರೇಕಿಂಗ್ ನ್ಯೂಸ್
03-10-23 07:34 pm Mangalore Correspondent ಕರಾವಳಿ
ಮಂಗಳೂರು, ಅ.3: ನಗರದ ಕದ್ರಿ ಕಂಬ್ಳದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಮಂಗಳೂರಿನ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಇವರಿಗೆ ಇಬ್ಬರು ಮಕ್ಕಳಿದ್ದು ಮಗ ದುಬೈನಲ್ಲಿ ಉದ್ಯೋಗದಲ್ಲಿದ್ದು ಈಗ ರಜೆಯಲ್ಲಿ ಊರಿಗೆ ಬಂದು ಪ್ರತ್ಯೇಕ ಮನೆ ಮಾಡಿಕೊಂಡು ಇದ್ದಾನೆ. ಮಗಳು ಮತ್ತು ಅಳಿಯ ಮುಂಬೈನಲ್ಲಿದ್ದು ತಂದೆ ತಾಯಿ ಇದ್ದ ಮನೆ ಅವರಿಗೆ ಸೇರಿತ್ತು. ಮಗಳು, ಅಳಿಯ ಈಗ ಊರಿಗೆ ಬಂದಿದ್ದು ಇವತ್ತು ಯಾವುದೋ ಕೇಸಿಗೆ ಸಂಬಂಧಿಸಿ ಕೋರ್ಟಿಗೆ ಹೋಗಿದ್ದರು. ಮಗ ಮಾತ್ರ ಊರಿಗೆ ಬಂದರೂ ತಂದೆ, ತಾಯಿ ನೋಡಲು ಮನೆಗೆ ಬಂದಿರಲಿಲ್ಲ. ಇವರ ನಡುವೆ ಏನೋ ಮನಸ್ತಾಪ ಇತ್ತೆಂದು ಹೇಳಲಾಗುತ್ತಿದೆ. ಮಕ್ಕಳ ಬಗ್ಗೆ ಮನನೊಂದು ತಾಯಿ ಮತ್ತು ದೊಡ್ಡಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಕ್ಕಳು ಉದ್ಯೋಗದಲ್ಲಿದ್ದರಿಂದ ಸಾಕಷ್ಟು ಸ್ಥಿತಿವಂತರೇ ಆಗಿದ್ದರು. ಆದರೂ ವೃದ್ಧ ತಂದೆ ಮನೆಯಲ್ಲಿ ಕುಳಿತು ಬೋರ್ ಆಗುತ್ತೆ ಎಂದು ಕೆಲಸಕ್ಕೆ ಹೋಗುತ್ತಿದ್ದರಂತೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದಾರೆ.
Mangalore, elderly sisters commit suicide at Kadri kambala in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm