ಬ್ರೇಕಿಂಗ್ ನ್ಯೂಸ್
03-10-23 10:31 pm Mangalore Correspondent ಕರಾವಳಿ
ಸುಳ್ಯ, ಅ.3: ಕಾಡಿನಲ್ಲಿ ಸಿಕ್ಕ ಹಣ್ಣನ್ನು ಮನೆಗೆ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ನಾಯ್ಕ ಎಂಬವರ ಪತ್ನಿ ಲೀಲಾವತಿ (35) ಮೃತ ಮಹಿಳೆ.
ವಾರದ ಹಿಂದೆ ಕಾಡಿನಲ್ಲಿ ಸಿಕ್ಕಿದ್ದ ಹಣ್ಣನ್ನು ಮೈರೋಳು ಹಣ್ಣು ಎಂದು ಭಾವಿಸಿ ಮನೆಗೆ ತಂದಿದ್ದು ಜ್ಯೂಸ್ ಮಾಡಿ ಸೇವಿಸಿದ್ದರು. ಜ್ಯೂಸ್ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಆರಂಭವಾಗಿದ್ದರಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸೆ ಲಭಿಸಿದೆ ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಒಯ್ಯುತ್ತಿದ್ದಾಗ ಮಹಿಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಚಿಕಿತ್ಸೆ ನೀಡಿದ್ದ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಶಿವಕುಮಾರ್, ಮಹಿಳೆ ಸೆ.26ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯಾಗಲೀ, ಮನೆಯವರಾಗಲೀ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿರಲಿಲ್ಲ. ಕೊನೆಯ ಕ್ಷಣದಲ್ಲಿ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿದ್ದಾರೆ. ಮೊದಲೇ ಹೇಳುತ್ತಿದ್ದರೆ ಹೊಟ್ಟೆ ಕ್ಲೀನ್ ಆಗಲು ಔಷಧಿ ಕೊಡಬಹುದಿತ್ತು. ಕುಡಿದು ಬರುತ್ತಿದ್ದ ಮಹಿಳೆಯ ಗಂಡ ಯಾವುದೇ ಮಾಹಿತಿಯನ್ನೂ ನೀಡದೆ ಇದ್ದುದು ಆರೋಗ್ಯ ಬಿಗಡಾಯಿಸುವಂತೆ ಮಾಡಿತ್ತು ಎಂದು ತಿಳಿಸಿದ್ದಾರೆ.
In a tragic incident, a woman died after consuming juice from a fruit found in a forest at Amarapadnur village in Sullia taluk. The deceased has been identified as Leelavathi (3), wife of Jagannath Naik.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm