ಬ್ರೇಕಿಂಗ್ ನ್ಯೂಸ್
04-10-23 02:13 pm Mangalore Correspondent ಕರಾವಳಿ
ಬಂಟ್ವಾಳ, ಅ.4: ಮಾರ್ಬಲ್ ಲೋಡ್ ತುಂಬಿದ್ದ ಲಾರಿಯನ್ನು ರಿವರ್ಸ್ ತೆಗೆಯುತ್ತಿದ್ದಾಗ ಬ್ರೇಕ್ ಫೈಲ್ ಆಗಿ ಪಲ್ಟಿಯಾಗಿದ್ದು ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಬಳಿಯ ಒಡಿಯೂರಿನಲ್ಲಿ ನಡೆದಿದೆ.
ಮಾರ್ಬಲ್ ತುಂಬಿಕೊಂಡು ಬಂದಿದ್ದ ಲಾರಿಯಿಂದ ಮಾರ್ಬಲನ್ನು ಅನ್ಲೋಡ್ ಮಾಡಲು ಹಿಂದಕ್ಕೆ ಬರುವಂತೆ ಸೂಚಿಸಲಾಗಿತ್ತು. ಈ ವೇಳೆ, ಲಾರಿ ಹಿಂದಕ್ಕೆ ಬಂದು ನೇರವಾಗಿ ಬದಿಯಲ್ಲಿದ್ದ ಕಟ್ಟಡಕ್ಕೆ ತಾಗಿ ಪಲ್ಟಿಯಾಗಿ ಬಿದ್ದಿದೆ. ಲಾರಿಯ ಮೇಲಿದ್ದ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಕಾರ್ಮಿಕರ ಕೈ-ಕಾಲು ಛಿದ್ರಗೊಂಡಿದ್ದು ಅವರನ್ನು ನಾಲ್ಕು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಡಿಯೂರಿನ ಶಾಲೆಯ ಕಟ್ಟಡಕ್ಕೆ ಮಾರ್ಬಲ್ ಹಾಸಲು ಮಂಗಳೂರಿನ ಬೈಕಂಪಾಡಿಯಿಂದ ಮಾರ್ಬಲ್ ತರಲಾಗಿತ್ತು. ಲಾರಿಯನ್ನು ಪ್ರವೇಶ ದ್ವಾರದ ಬಳಿಯಲ್ಲಿ ನಿಲ್ಲಿಸಿ ಅನ್ಲೋಡ್ ಮಾಡಲು ಯತ್ನಿಸುತ್ತಿದ್ದಾಗಲೇ ಬ್ರೇಕ್ ಫೈಲ್ ಆಗಿದ್ದು ನೇರವಾಗಿ ಹೊಂಡಕ್ಕೆ ಬಿದ್ದಿದೆ. ಇದರಿಂದ ಕಟ್ಟಡಕ್ಕೂ ಹಾನಿಯಾಗಿದ್ದು ಮಾರ್ಬಲ್ ಪೀಸ್ ತುಂಡು ತುಂಡಾಗಿದೆ.
Marble truck brake fail, topples on building, three injured seriously at Bantwal in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm