ಬ್ರೇಕಿಂಗ್ ನ್ಯೂಸ್
04-10-23 10:52 pm Mangalore Correspondent ಕರಾವಳಿ
ಮಂಗಳೂರು, ಅ.4: ಹೆಬ್ಬಾವು ಮಲಬದ್ಧತೆ ಸಮಸ್ಯೆಯಿಂದ ಅನಾರೋಗ್ಯಕ್ಕೀಡಾಗಿತ್ತು ಎಂದರೆ ನಂಬುತ್ತೀರಾ.. ಆದರೆ ನಂಬಲೇ ಬೇಕು. ಯಾಕಂದ್ರೆ, ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿ ಬಿದ್ದುಕೊಂಡಿದ್ದ ಹೆಬ್ಬಾವಿಗೆ ಮಂಗಳೂರಿನ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ ರಕ್ಷಣೆ ಮಾಡಿದೆ.
ನಗರದ ಕದ್ರಿಯಲ್ಲಿ ಹೆಬ್ಬಾವೊಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಉರಗ ರಕ್ಷಕ ಧೀರಜ್ ಗಾಣಿಗ ಗಮನಕ್ಕೆ ಬಂದಿತ್ತು. ಏನೋ ಸಮಸ್ಯೆ ಆಗಿರಬೇಕೆಂದು ವೈದ್ಯರಿಗೆ ತಿಳಿಸಿದ್ದರು. ಅದರಂತೆ, ವೈದ್ಯರು ಪರೀಕ್ಷೆ ನಡೆಸಿದಾಗ ಹೊಟ್ಟೆಯಲ್ಲಿ ಪೂರ್ತಿ ಮಲ ತುಂಬಿಕೊಂಡಿರುವುದು ಕಂಡುಬಂದಿತ್ತು.


ಮಂಗಳೂರಿನ ಪ್ರಾಣಿ ವೈದ್ಯರಾದ ಡಾ.ಮೇಘನಾ ಪೆಮ್ಮಯ್ಯ, ಡಾ. ಯಶಸ್ವಿ ನಾರಾವಿ, ಡಾ. ಕೀರ್ತನಾ ಜೋಷಿ, ನಫೀಸಾ ಕೌಸರ್, ಸಮೀಕ್ಷಾ ರೆಡ್ಡಿ ಅವರ ವೈದ್ಯರ ತಂಡ ಹೆಬ್ಬಾವಿನ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದೆ.
ತಪಾಸಣೆ ವೇಳೆ ಹೆಬ್ಬಾವು ಮಲಬದ್ಧತೆಯಿಂದ ಬಳಲುತ್ತಿರುವುದು ಕಂಡುಬಂತು. ಗಟ್ಟಿಯಾದ ರೀತಿಯಲ್ಲಿ ಮಲ ಹೊಟ್ಟೆಯಲ್ಲಿ ಕಟ್ಟಿಕೊಂಡಿತ್ತು. ದೇಹದ ಅರ್ಧ ಭಾಗದಷ್ಟು ಮಲವೇ ತುಂಬಿಕೊಂಡಿತ್ತು. 13 ಕೆಜಿ ತೂಕದ ಹೆಬ್ಬಾವಿನಲ್ಲಿ ಬಹುತೇಕ ಮಲ ಇತ್ತು. ಮೊದಲು ಅರಿವಳಿಕೆ ಇಂಜೆಕ್ಷನ್ ಕೊಟ್ಟು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆಯಲ್ಲಿ ತ್ಯಾಜ್ಯವನ್ನು ಪೂರ್ತಿ ತೆಗೆದುಹಾಕಲಾಗಿದೆ ಎಂದು ಡಾ. ಯಶಸ್ವಿ ನಾರಾವಿ ತಿಳಿಸಿದ್ದಾರೆ. ಹೆಬ್ಬಾವು ಚೇತರಿಸಿಕೊಂಡ ಬಳಿಕ ಅದನ್ನು ರಕ್ಷಿಸಿದ ಸ್ಥಳದಲ್ಲೇ ಬಿಡಲಾಯಿತು.
Digestive disorder in snake cobra, three hours operation gives back like to snake in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm