ಬ್ರೇಕಿಂಗ್ ನ್ಯೂಸ್
04-10-23 10:52 pm Mangalore Correspondent ಕರಾವಳಿ
ಮಂಗಳೂರು, ಅ.4: ಹೆಬ್ಬಾವು ಮಲಬದ್ಧತೆ ಸಮಸ್ಯೆಯಿಂದ ಅನಾರೋಗ್ಯಕ್ಕೀಡಾಗಿತ್ತು ಎಂದರೆ ನಂಬುತ್ತೀರಾ.. ಆದರೆ ನಂಬಲೇ ಬೇಕು. ಯಾಕಂದ್ರೆ, ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿ ಬಿದ್ದುಕೊಂಡಿದ್ದ ಹೆಬ್ಬಾವಿಗೆ ಮಂಗಳೂರಿನ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ ರಕ್ಷಣೆ ಮಾಡಿದೆ.
ನಗರದ ಕದ್ರಿಯಲ್ಲಿ ಹೆಬ್ಬಾವೊಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಉರಗ ರಕ್ಷಕ ಧೀರಜ್ ಗಾಣಿಗ ಗಮನಕ್ಕೆ ಬಂದಿತ್ತು. ಏನೋ ಸಮಸ್ಯೆ ಆಗಿರಬೇಕೆಂದು ವೈದ್ಯರಿಗೆ ತಿಳಿಸಿದ್ದರು. ಅದರಂತೆ, ವೈದ್ಯರು ಪರೀಕ್ಷೆ ನಡೆಸಿದಾಗ ಹೊಟ್ಟೆಯಲ್ಲಿ ಪೂರ್ತಿ ಮಲ ತುಂಬಿಕೊಂಡಿರುವುದು ಕಂಡುಬಂದಿತ್ತು.


ಮಂಗಳೂರಿನ ಪ್ರಾಣಿ ವೈದ್ಯರಾದ ಡಾ.ಮೇಘನಾ ಪೆಮ್ಮಯ್ಯ, ಡಾ. ಯಶಸ್ವಿ ನಾರಾವಿ, ಡಾ. ಕೀರ್ತನಾ ಜೋಷಿ, ನಫೀಸಾ ಕೌಸರ್, ಸಮೀಕ್ಷಾ ರೆಡ್ಡಿ ಅವರ ವೈದ್ಯರ ತಂಡ ಹೆಬ್ಬಾವಿನ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದೆ.
ತಪಾಸಣೆ ವೇಳೆ ಹೆಬ್ಬಾವು ಮಲಬದ್ಧತೆಯಿಂದ ಬಳಲುತ್ತಿರುವುದು ಕಂಡುಬಂತು. ಗಟ್ಟಿಯಾದ ರೀತಿಯಲ್ಲಿ ಮಲ ಹೊಟ್ಟೆಯಲ್ಲಿ ಕಟ್ಟಿಕೊಂಡಿತ್ತು. ದೇಹದ ಅರ್ಧ ಭಾಗದಷ್ಟು ಮಲವೇ ತುಂಬಿಕೊಂಡಿತ್ತು. 13 ಕೆಜಿ ತೂಕದ ಹೆಬ್ಬಾವಿನಲ್ಲಿ ಬಹುತೇಕ ಮಲ ಇತ್ತು. ಮೊದಲು ಅರಿವಳಿಕೆ ಇಂಜೆಕ್ಷನ್ ಕೊಟ್ಟು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆಯಲ್ಲಿ ತ್ಯಾಜ್ಯವನ್ನು ಪೂರ್ತಿ ತೆಗೆದುಹಾಕಲಾಗಿದೆ ಎಂದು ಡಾ. ಯಶಸ್ವಿ ನಾರಾವಿ ತಿಳಿಸಿದ್ದಾರೆ. ಹೆಬ್ಬಾವು ಚೇತರಿಸಿಕೊಂಡ ಬಳಿಕ ಅದನ್ನು ರಕ್ಷಿಸಿದ ಸ್ಥಳದಲ್ಲೇ ಬಿಡಲಾಯಿತು.
Digestive disorder in snake cobra, three hours operation gives back like to snake in Mangalore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm