ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm