ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm