ಬ್ರೇಕಿಂಗ್ ನ್ಯೂಸ್
07-10-23 09:48 pm Mangalore Correspondent ಕರಾವಳಿ
ಮಂಗಳೂರು, ಅ.7: ಮನೆ ಮನೆ ಕಸ ಸಂಗ್ರಹಿಸುವ ಮಹಾನಗರ ಪಾಲಿಕೆಯ ಪೌರ ಕಾರ್ಮಿಕನ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಬಳಿಯ ಸದಾಶಿವ ನಗರದಲ್ಲಿ ನಡೆದಿದೆ.
ಹಲ್ಲೆಗೀಡಾದ ಕಾರ್ಮಿಕ ರಾಜು ಎಂಬಾತನಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕನ ಮೇಲಿನ ಹಲ್ಲೆ ಘಟನೆಯನ್ನು ಪೌರ ಕಾರ್ಮಿಕರ ಸಂಘಟನೆ ಖಂಡಿಸಿದ್ದು ಭಾನುವಾರ ಮಂಗಳೂರು ನಗರದಾದ್ಯಂತ ಕಸ ವಿಲೇವಾರಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಹಲ್ಲೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಲ್ಲೆ ಘಟನೆ ಬಗ್ಗೆ ಮಂಗಳೂರು ಸಫಾಯಿ ಕರ್ಮಚಾರಿ ಯೂನಿಯನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಯೂನಿಯನ್ ಉಪಾಧ್ಯಕ್ಷ ಸುಧೀರ್ ಕುಲಾಲ್ ಹೇಳಿಕೆ ನೀಡಿದ್ದು ಮನೆ ಮನೆ ಕಸ ಸಂಗ್ರಹಿಸುವ ಕಾರ್ಮಿಕರ ಮೇಲೆ ನಿರಂತರ ಹಲ್ಲೆ , ಕಿರುಕುಳಗಳು ನಡೆಯುತ್ತಿದೆ. ಇದನ್ನು ಸಂಘ ಖಂಡಿಸಿ ಭಾನುವಾರ ಮಂಗಳೂರು ನಗರದಾದ್ಯಂತ ಕಸ ಸಂಗ್ರಹ ಸ್ಥಗಿತ ಮಾಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.
A civic worker of the Municipal Corporation, who collects garbage door-to-door, was attacked by a man at Sadashivanagar near Surathkal.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm