ಬ್ರೇಕಿಂಗ್ ನ್ಯೂಸ್
08-10-23 08:18 pm Mangalore Correspondent ಕರಾವಳಿ
ಉಳ್ಳಾಲ, ಅ.8: ಕೊಣಾಜೆ ಸಮೀಪದ ನಡುಪದವು ಬಳಿ ಹಲವರಿಗೆ ಕಾಣಿಸಿದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಚಿರತೆ ಬದಲು ಬೋನಲ್ಲಿ ಬೀದಿ ನಾಯಿ ಸೆರೆಯಾಗಿದೆ.
ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಲ್ಲಿ ಭಾನುವಾರ ಬೆಳಗ್ಗೆ ಶ್ವಾನವೊಂದು ಸೆರೆಯಾಗಿದೆ. ಎರಡು ದಿನಗಳ ಹಿಂದೆ ನಡುಪದವಿನ ಜನನಿಬಿಡ ಪ್ರದೇಶದಲ್ಲಿ ಹಲವು ಮಂದಿಗೆ ಚಿರತೆ ಕಾಣಸಿಕ್ಕಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂದು ಬೋನು ಅಳವಡಿಸಿ ಅಪರೇಷನ್ ಚೀತಾ ಕಾರ್ಯಾಚರಣೆ ಶುರು ಮಾಡಿದ್ದರು.

ಆದರೆ ಭಾನುವಾರ ಬೆಳಗ್ಗೆ ಬೋನಿನ ಬಳಿಯಿಂದ ನಾಯಿ ಬೊಗಳುವ ಶಬ್ದ ಕೇಳಿದ್ದು ಸ್ಥಳೀಯರು ಬಂದು ನೋಡಿದಾಗ ಬೋನಲ್ಲಿ ನಾಯಿ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳೀಯರು ನಾಯಿಯನ್ನು ಬೋನಿಂದ ಬಂಧ ಮುಕ್ತಗೊಳಿಸಿದ್ದಾರೆ. ಚಿರತೆಗೆಂದು ಇರಿಸಲಾಗಿದ್ದ ಕೋಳಿ ಮಾಂಸವನ್ನು ತಿನ್ನಲು ಬೋನಿಗೆ ನುಗ್ಗಿದ್ದ ನಾಯಿ ಮಾಂಸವನ್ನು ತಿಂದು ಗೂಡಲ್ಲಿ ಲಾಕ್ ಆಗಿತ್ತು.
Leopard at Konaje in Mangalore, dog falls into the bone of leopard.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm