ಬ್ರೇಕಿಂಗ್ ನ್ಯೂಸ್
10-10-23 12:02 pm Mangalore Correspondent ಕರಾವಳಿ
ಮಂಗಳೂರು, ಅ.10: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಘಟನೆ ದಕ್ಕೆ ಬಂದರ್ ಬಳಿ ಇಂದು ಮುಂಜಾನೆ ನಡೆದಿದೆ.
ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಇತರೆ ಬೋಟ್ ಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಲಾಗಿದೆ.





ಲಂಗರು ಹಾಕಿದ್ದ ದೋಣಿಯಲ್ಲಿದ್ದ ಡೀಸೆಲ್ಗೆ ಬೆಂಕಿ ಹೊತ್ತಿಕೊಂಡಿತ್ತು. ಆದರೆ ಹಗ್ಗ ಬಿಚ್ಚಿ ಬಿಟ್ಟಿದ್ದರಿಂದ ದೋಣಿ ಕೆಲವು ದೂರ ನೀರಿನಲ್ಲಿ ಸಾಗಿತ್ತು. ಹಾಗಾಗಿ ಇತರ ದೋಣಿಗಳಿಗೆ ಬೆಂಕಿ ತಗುಲುವುದು ತಪ್ಪಿದೆ' ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ.
Mangalore Fishing boat catches fire at old port in Bunder, big Accident averted. The boat was anchored at the port. As soon as fire erupted, its rope was loosened and the boat was let free to float. This prevented the fire from spreading to other anchored boats.”
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm