ಬ್ರೇಕಿಂಗ್ ನ್ಯೂಸ್
10-10-23 07:04 pm Mangalore Correspondent ಕರಾವಳಿ
ಮಂಗಳೂರು, ಅ.10: ಬಿಜೆಪಿ ಟಿಕೆಟ್ ಗಾಗಿ ಡೀಲ್ ಮಾಡಿ ಕೋಟ್ಯಂತರ ವಂಚನೆ ಎಸಗಿದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೊಟೀಸ್ ನೀಡಿದ್ದಾರೆ.
ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ನೊಟೀಸ್ ನೀಡಿದ್ದು ಇನ್ನೆರಡು ದಿನಗಳಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಿದ್ದಾರೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಅಂಡ್ ಗ್ಯಾಂಗ್ ಬೆಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿತ್ತು. ಆನಂತರ, ಚೈತ್ರಾ ಐಟಿ ಇಲಾಖೆಗೆ ಬರೆದಿದ್ದು ಎನ್ನಲಾದ ಪತ್ರವೊಂದು ಹೊರಬಂದು ವೈರಲ್ ಆಗಿತ್ತು. ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರು ಇದ್ದುದರಿಂದ ವಿಷಯ ಚರ್ಚೆಗೆ ಗ್ರಾಸವಾಗಿತ್ತು. ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಸ್ವಾಮೀಜಿ, ತನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದರು.
Chaithra kundapura BJP ticket deal, Sri Rajashekarananda Swamiji of Vajradehi Math Gurupur gets notice from CCB police. Recently his name was told by chaithra after she was arrested.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm