ಬ್ರೇಕಿಂಗ್ ನ್ಯೂಸ್
10-10-23 07:04 pm Mangalore Correspondent ಕರಾವಳಿ
ಮಂಗಳೂರು, ಅ.10: ಬಿಜೆಪಿ ಟಿಕೆಟ್ ಗಾಗಿ ಡೀಲ್ ಮಾಡಿ ಕೋಟ್ಯಂತರ ವಂಚನೆ ಎಸಗಿದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೊಟೀಸ್ ನೀಡಿದ್ದಾರೆ.
ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ನೊಟೀಸ್ ನೀಡಿದ್ದು ಇನ್ನೆರಡು ದಿನಗಳಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಿದ್ದಾರೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಅಂಡ್ ಗ್ಯಾಂಗ್ ಬೆಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿತ್ತು. ಆನಂತರ, ಚೈತ್ರಾ ಐಟಿ ಇಲಾಖೆಗೆ ಬರೆದಿದ್ದು ಎನ್ನಲಾದ ಪತ್ರವೊಂದು ಹೊರಬಂದು ವೈರಲ್ ಆಗಿತ್ತು. ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರು ಇದ್ದುದರಿಂದ ವಿಷಯ ಚರ್ಚೆಗೆ ಗ್ರಾಸವಾಗಿತ್ತು. ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಸ್ವಾಮೀಜಿ, ತನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದರು.
Chaithra kundapura BJP ticket deal, Sri Rajashekarananda Swamiji of Vajradehi Math Gurupur gets notice from CCB police. Recently his name was told by chaithra after she was arrested.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm