ಬ್ರೇಕಿಂಗ್ ನ್ಯೂಸ್
11-10-23 11:51 am Mangalore Correspondent ಕರಾವಳಿ
ಉಳ್ಳಾಲ, ಅ.11: ಮೀನುಗಾರಿಕಾ ದಕ್ಕೆಗೆ ತೆರಳುತ್ತಿದ್ದ ಲಾರಿಯೊಂದು ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಕೋಟೆಕಾರ್ ಕೊರಗಜ್ಜನ ಕಟ್ಟೆ ಬಳಿ ನಿವಾಸಿ ಅಝ್ವೀನ್(21) ಮೃತ ಯುವಕ. ಅಝ್ವೀನ್ ಝೊಮೆಟೊ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಕೋಟೆಕಾರಿನಿಂದ ಮಂಗಳೂರಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆಯಲ್ಲಿ ಘಟನೆ ನಡೆದಿದೆ.

ಮೀನುಗಾರಿಕೆಗೆ ಮಂಗಳೂರಿಗೆ ತೆರಳುತ್ತಿದ್ದ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಬಾಕ್ಸ್ ಸಂಚಾರದ ವೇಳೆ ರಸ್ತೆಗೆ ಬಿದ್ದಿದ್ದು ಬಾಕ್ಸ್ ಹೆಕ್ಕಲೆಂದು ಲಾರಿ ಚಾಲಕ ಹಠಾತ್ತನೆ ಬ್ರೇಕ್ ಹೊಡೆದಿದ್ದಾನೆ. ಹಿಂದಿನಿಂದ ಬಂದ ಸ್ಕೂಟರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅಝ್ವೀನ್ ರಸ್ತೆಗೆಸೆಯಲ್ಪಟ್ಟು ಪ್ರಾಣ ಕಳಕೊಂಡಿದ್ದಾನೆ. ಮೃತ ಅಝ್ವೀನ್ ಕುಟುಂಬ ಬಡತನದಲ್ಲಿದ್ದು ಆತನ ತಂದೆ ಹನೀಫ್ ಅವರು ಮನೆಯಲ್ಲಿ ಬಿರಿಯಾನಿ ತಯಾರಿಸಿ ಜೀವನ ನಡೆಸುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Netravati bridge accident in Mangalore between Fish truck and two wheeler, 21 year old youth dies on spot. The deceased is from Kotekar.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm