ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm