ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am