ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 08:17 pm
Mangalore Correspondent
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm