ಬ್ರೇಕಿಂಗ್ ನ್ಯೂಸ್
12-10-23 03:17 pm Mangalore Correspondent ಕರಾವಳಿ
ಉಳ್ಳಾಲ, ಅ.12: ಕರ್ನಾಟಕ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು.ಟಿ. ಖಾದರ್ ಅವರ ಜನುಮದಿನದ ಪ್ರಯುಕ್ತ ಮುಡಿಪು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮುಡಿಪುವಿನ ಗೋಪಾಲಕೃಷ್ಣ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಯು.ಟಿ ಖಾದರ್ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಬೃಹತ್ ಗಾತ್ರದ ಕೇಕನ್ನ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಂಗಳೂರಿನ ಬ್ಲಡ್ ಡೋನರ್ಸ್ ಸಂಸ್ಥೆಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತೆಯರು ಸೇರಿದಂತೆ ಅನೇಕರು ಸ್ವಯಂ ಪ್ರೇರಿತರಾಗಿ ನೇತ್ರದಾನದ ವಾಗ್ದಾನ ಮಾಡಿದರು.




ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ ಸಮಾನ ಮನಸ್ಕರು ಸೇರಿ ನೆಚ್ಚಿನ ಶಾಸಕ ಸ್ಪೀಕರ್ ಖಾದರ್ ಅವರ ಹುಟ್ಟುಹಬ್ಬ ಸಮಾರಂಭವನ್ನು ಆಯೋಜಿಸಿದ್ದು ಇದು ಯಾವುದೇ ರಾಜಕೀಯ ಮೇಲಾಟಕ್ಕಲ್ಲ. ಉಚಿತ ಶಿಬಿರಗಳು ಕಾಟಾಚಾರದ ಕಾರ್ಯಕ್ರಮವಾಗಬಾರದು, ಶಾಸಕರ ಹುಟ್ಟುದಿನದ ಸಂದರ್ಭದಲ್ಲಿ ಮಧ್ಯಮ ಮತ್ತು ಬಡ ವರ್ಗದವರಿಗೆ ಲಾಭ ಸಿಗಬೇಕೆಂಬ ಉದ್ದೇಶದಿಂದಲೇ ಇಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವನ್ನ ನಡೆಸಲಾಗಿದೆ ಎಂದರು.
ಪ್ರಮುಖರಾದ ಅಬ್ದುಲ್ ಜಲೀಲ್ ಮೋಂಟುಗೋಳಿ, ಹೈದರ್ ಕೈರಂಗಳ, ಚಂದ್ರಹಾಸ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು.
Karnataka Assembly Speaker and Ullal MLA U.T. On the occasion of Khader's birth anniversary, a free eye check-up and a massive blood donation camp were held at Gopalakrishna Auditorium in Mudipu under the aegis of Mudipu Block Congress.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm