ಬ್ರೇಕಿಂಗ್ ನ್ಯೂಸ್
12-10-23 03:17 pm Mangalore Correspondent ಕರಾವಳಿ
ಉಳ್ಳಾಲ, ಅ.12: ಕರ್ನಾಟಕ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು.ಟಿ. ಖಾದರ್ ಅವರ ಜನುಮದಿನದ ಪ್ರಯುಕ್ತ ಮುಡಿಪು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮುಡಿಪುವಿನ ಗೋಪಾಲಕೃಷ್ಣ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಯು.ಟಿ ಖಾದರ್ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಬೃಹತ್ ಗಾತ್ರದ ಕೇಕನ್ನ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಂಗಳೂರಿನ ಬ್ಲಡ್ ಡೋನರ್ಸ್ ಸಂಸ್ಥೆಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತೆಯರು ಸೇರಿದಂತೆ ಅನೇಕರು ಸ್ವಯಂ ಪ್ರೇರಿತರಾಗಿ ನೇತ್ರದಾನದ ವಾಗ್ದಾನ ಮಾಡಿದರು.




ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ ಸಮಾನ ಮನಸ್ಕರು ಸೇರಿ ನೆಚ್ಚಿನ ಶಾಸಕ ಸ್ಪೀಕರ್ ಖಾದರ್ ಅವರ ಹುಟ್ಟುಹಬ್ಬ ಸಮಾರಂಭವನ್ನು ಆಯೋಜಿಸಿದ್ದು ಇದು ಯಾವುದೇ ರಾಜಕೀಯ ಮೇಲಾಟಕ್ಕಲ್ಲ. ಉಚಿತ ಶಿಬಿರಗಳು ಕಾಟಾಚಾರದ ಕಾರ್ಯಕ್ರಮವಾಗಬಾರದು, ಶಾಸಕರ ಹುಟ್ಟುದಿನದ ಸಂದರ್ಭದಲ್ಲಿ ಮಧ್ಯಮ ಮತ್ತು ಬಡ ವರ್ಗದವರಿಗೆ ಲಾಭ ಸಿಗಬೇಕೆಂಬ ಉದ್ದೇಶದಿಂದಲೇ ಇಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವನ್ನ ನಡೆಸಲಾಗಿದೆ ಎಂದರು.
ಪ್ರಮುಖರಾದ ಅಬ್ದುಲ್ ಜಲೀಲ್ ಮೋಂಟುಗೋಳಿ, ಹೈದರ್ ಕೈರಂಗಳ, ಚಂದ್ರಹಾಸ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು.
Karnataka Assembly Speaker and Ullal MLA U.T. On the occasion of Khader's birth anniversary, a free eye check-up and a massive blood donation camp were held at Gopalakrishna Auditorium in Mudipu under the aegis of Mudipu Block Congress.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm