ಬ್ರೇಕಿಂಗ್ ನ್ಯೂಸ್
13-10-23 10:36 pm Mangalore Correspondent ಕರಾವಳಿ
ಮಂಗಳೂರು, ಅ.13: ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮಕ್ಕೆ ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.
ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ ನೀಡಿದ್ದು, ಮನವಿ ಪರಿಗಣಿಸಿ ರಜೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ
ಶಾಸಕ ವೇದವ್ಯಾಸ್ ಕಾಮತ್ ಅವರು ಯಶಸ್ವಿಯಾಗಿದ್ದನ್ನು ಸ್ಮರಿಸಬಹುದು.
The Dasara holiday has already been declared for school children in Mangaluru and the non-declaration of holiday for degree students has hampered the festivities. Mangaluru South MLA Vedavyas Kamath has urged the government to take note of the demands of several parents to grant holiday to degree students to supplement dasara, the main festival of the state.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm