ಬ್ರೇಕಿಂಗ್ ನ್ಯೂಸ್
13-10-23 10:36 pm Mangalore Correspondent ಕರಾವಳಿ
ಮಂಗಳೂರು, ಅ.13: ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮಕ್ಕೆ ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.
ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ ನೀಡಿದ್ದು, ಮನವಿ ಪರಿಗಣಿಸಿ ರಜೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ
ಶಾಸಕ ವೇದವ್ಯಾಸ್ ಕಾಮತ್ ಅವರು ಯಶಸ್ವಿಯಾಗಿದ್ದನ್ನು ಸ್ಮರಿಸಬಹುದು.
The Dasara holiday has already been declared for school children in Mangaluru and the non-declaration of holiday for degree students has hampered the festivities. Mangaluru South MLA Vedavyas Kamath has urged the government to take note of the demands of several parents to grant holiday to degree students to supplement dasara, the main festival of the state.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm