ಬ್ರೇಕಿಂಗ್ ನ್ಯೂಸ್
16-10-23 04:10 pm Mangalore Correspondent ಕರಾವಳಿ
ಮಂಗಳೂರು, ಅ.16: ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ಉತ್ಸವ ಮಾದರಿ ಎಂದು ಸಿರೋ- ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಐತಿಹಾಸಿಕ ದಸರಾ ಮಹೋತ್ಸವದಲ್ಲಿ ಸೋಮವಾರ ಪಾಲ್ಗೊಂಡು ದೇವರ ದರುಶನ ಪಡೆದು ಕ್ಷೇತ್ರದ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು.



ಕುದ್ರೋಳಿ ಕ್ಷೇತ್ರದ ಪರವಾಗಿ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್. , ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ರಾಧಾಕೃಷ್ಣ, ಮುಂಬೈ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಚೇರ್ಮನ್ ಸೂರ್ಯಕಾಂತ್ ಜೆ. ಸುವರ್ಣ ಆತ್ಮೀಯವಾಗಿ ಸ್ವಾಗತಿಸಿದರು.
ಕಂಕನಾಡಿ ಆಲ್ಫೋನ್ಸ್ ಚರ್ಚ್ ಧರ್ಮಗುರು ಫಾ.ಮಾಣಿ, ಬೆಳ್ತಂಗಡಿ ಧರ್ಮಪ್ರಾಂತ್ಯ ಪಿಆರ್ಓ ಸೆಬಾಸ್ಟಿಯನ್ ಕೆ.ವಿ ಜತೆಗಿದ್ದರು.
Bishop Lawrence Mukkuzhy Syro-Malabar Catholic bishop of Diocese of Belthangady visits Kudroli Dasara in Mangalore 2023
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm