ಬ್ರೇಕಿಂಗ್ ನ್ಯೂಸ್
16-10-23 05:31 pm Mangalore Correspondent ಕರಾವಳಿ
ಮಂಗಳೂರು, ಅ.16: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.
ಲಕ್ಷದ್ವೀಪ, ನೈರುತ್ಯ ಅರಬ್ಬೀ ಸಮುದ್ರ ಮತ್ತು ಕೇರಳ ಕರಾವಳಿಯ ಮಧ್ಯೆ ಸಮುದ್ರ ಮಟ್ಟದಿಂದ ಮೂರು ಕಿಮೀ ಎತ್ತರದಲ್ಲಿ ಚಂಡಮಾರುತ ಮಾದರಿ ವರ್ತುಲ ಉಂಟಾಗಿದ್ದು, ಇದರಿಂದಾಗಿ ಅರಬ್ಬೀ ಸಮುದ್ರ ಮತ್ತು ಕರ್ನಾಟಕ, ಕೇರಳ ಕರಾವಳಿಯಲ್ಲಿ ಅ.17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಮಾರುತಗಳು ಉತ್ತರ ಭಾಗದತ್ತ ಚಲಿಸಲಿದೆ ಎಂದು ಮಂಗಳೂರಿನ ಬಂದರು ಪ್ರಾಧಿಕಾರ(ಎನ್ಎಂಪಿಎ) ಕೇಂದ್ರ ಹವಾಮಾನ ಇಲಾಖೆಯ ಮಾಹಿತಿ ಆಧರಿಸಿ ಹೇಳಿಕೆ ಬಿಡುಗಡೆ ಮಾಡಿದೆ.
ಹೀಗಾಗಿ ಎನ್ಎಂಪಿಎ ಬಂದರಿಗೆ ಆಗಮಿಸುವ ಹಡಗು, ಇನ್ನಿತರ ಎಲ್ಲ ರೀತಿಯ ಕಾರ್ಗೋ ಹಡಗುಗಳು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಅಲ್ಲದೆ, ಕರಾವಳಿಯಲ್ಲಿ ಮೀನುಗಾರಿಕೆ ನಡೆಸದಂತೆ ಮುಂಜಾಗ್ರತೆ ವಹಿಸಬೇಕು. ಎನ್ಎಂಪಿಎಂ ಬಂದರಿನಲ್ಲಿ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ.
ಕೇಂದ್ರ ಹವಾಮಾನ ಇಲಾಖೆಯ ಸೂಚನೆಯಲ್ಲಿ ವಾಯು ಮಾರುತಗಳು ಬಂಗಾಳ ಕೊಲ್ಲಿಯಿಂದ ಅರಬ್ಬೀ ಸಮುದ್ರದತ್ತ ಚಲಿಸುತ್ತಿದ್ದು, ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ತಿಳಿಸಲಾಗಿದೆ.
Cyclone Brewing in Arabian Sea heavy rains expected in Mangalore for the next two days. A low-pressure area could form in Arabian Sea by tonight, that may eventually give gateway to the first post-monsoon cyclone. While it is too early for any concrete forecast, weather models are predicting that conditions are building up over the southeastern parts of the Arabian Sea of a cyclonic circulation.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm