ಬ್ರೇಕಿಂಗ್ ನ್ಯೂಸ್
16-10-23 05:31 pm Mangalore Correspondent ಕರಾವಳಿ
ಮಂಗಳೂರು, ಅ.16: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.
ಲಕ್ಷದ್ವೀಪ, ನೈರುತ್ಯ ಅರಬ್ಬೀ ಸಮುದ್ರ ಮತ್ತು ಕೇರಳ ಕರಾವಳಿಯ ಮಧ್ಯೆ ಸಮುದ್ರ ಮಟ್ಟದಿಂದ ಮೂರು ಕಿಮೀ ಎತ್ತರದಲ್ಲಿ ಚಂಡಮಾರುತ ಮಾದರಿ ವರ್ತುಲ ಉಂಟಾಗಿದ್ದು, ಇದರಿಂದಾಗಿ ಅರಬ್ಬೀ ಸಮುದ್ರ ಮತ್ತು ಕರ್ನಾಟಕ, ಕೇರಳ ಕರಾವಳಿಯಲ್ಲಿ ಅ.17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಮಾರುತಗಳು ಉತ್ತರ ಭಾಗದತ್ತ ಚಲಿಸಲಿದೆ ಎಂದು ಮಂಗಳೂರಿನ ಬಂದರು ಪ್ರಾಧಿಕಾರ(ಎನ್ಎಂಪಿಎ) ಕೇಂದ್ರ ಹವಾಮಾನ ಇಲಾಖೆಯ ಮಾಹಿತಿ ಆಧರಿಸಿ ಹೇಳಿಕೆ ಬಿಡುಗಡೆ ಮಾಡಿದೆ.
ಹೀಗಾಗಿ ಎನ್ಎಂಪಿಎ ಬಂದರಿಗೆ ಆಗಮಿಸುವ ಹಡಗು, ಇನ್ನಿತರ ಎಲ್ಲ ರೀತಿಯ ಕಾರ್ಗೋ ಹಡಗುಗಳು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಅಲ್ಲದೆ, ಕರಾವಳಿಯಲ್ಲಿ ಮೀನುಗಾರಿಕೆ ನಡೆಸದಂತೆ ಮುಂಜಾಗ್ರತೆ ವಹಿಸಬೇಕು. ಎನ್ಎಂಪಿಎಂ ಬಂದರಿನಲ್ಲಿ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ.
ಕೇಂದ್ರ ಹವಾಮಾನ ಇಲಾಖೆಯ ಸೂಚನೆಯಲ್ಲಿ ವಾಯು ಮಾರುತಗಳು ಬಂಗಾಳ ಕೊಲ್ಲಿಯಿಂದ ಅರಬ್ಬೀ ಸಮುದ್ರದತ್ತ ಚಲಿಸುತ್ತಿದ್ದು, ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ತಿಳಿಸಲಾಗಿದೆ.
Cyclone Brewing in Arabian Sea heavy rains expected in Mangalore for the next two days. A low-pressure area could form in Arabian Sea by tonight, that may eventually give gateway to the first post-monsoon cyclone. While it is too early for any concrete forecast, weather models are predicting that conditions are building up over the southeastern parts of the Arabian Sea of a cyclonic circulation.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm