ಬ್ರೇಕಿಂಗ್ ನ್ಯೂಸ್
16-10-23 08:51 pm Mangalore Correspondent ಕರಾವಳಿ
ಉಳ್ಳಾಲ, ಅ.16: ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಲಾರಿ, ನಾಲ್ಕು ಕಾರು, ಪಿಕ್ ಅಪ್, ಸಿಟಿ ಬಸ್ ನಡುವೆ ಸರಣಿ ಅಪಘಾತ ನಡೆದಿದ್ದು ಹೆದ್ದಾರಿ ಸಂಚಾರದಲ್ಲಿ ಗಂಟೆಗಟ್ಟಲೆ ವ್ಯತ್ಯಯ ಉಂಟಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೈಸೂರು ದಸರಾ ಬಂದೋಬಸ್ತಿಗೆ ತೆರಳಿದ್ದ ಕಾರಣ ಟ್ರಾಫಿಕ್ ಸಮಸ್ಯೆಗೀಡಾದ ವಾಹನ ಸವಾರರು ಕಿರಿ ಕಿರಿ ಅನುಭವಿಸಿದರು. ಜಿಟಿ, ಜಿಟಿ ಸುರಿಯುತ್ತಿದ್ದ ಮಳೆಗೆ ನೇತ್ರಾವತಿ ಸೇತುವೆಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಧಾವಿಸುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದ್ದು ಅದರ ಹಿಂದಿನ ಮೂರು ಕಾರು, ಪಿಕ್ ಅಪ್ ವಾಹನ, ಸಿಟಿ ಬಸ್ಸುಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ.




ಘಟನೆಯಿಂದ ವಾಹನ ಸವಾರರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸರಣಿ ಅಪಘಾತದಿಂದ ಹೆದ್ದಾರಿ ಉದ್ದಕ್ಕೂ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಪಿಐ ರಮೇಶ್ ಹಾಣಾಪುರ ಸೇರಿದಂತೆ ಹೆಚ್ಚಿನ ಟ್ರಾಫಿಕ್ ಪೊಲೀಸರನ್ನ ಮೈಸೂರು ದಸರಾಕ್ಕೆ ನಿಯೋಜನೆ ಮಾಡಿರುವುದರಿಂದ ಹೆದ್ದಾರಿ ಸಂಚಾರದಲ್ಲಿ ರಾತ್ರಿ ವರೆಗೂ ವ್ಯತ್ಯಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಯಿತು.
Serial accident at Netravati bridge at Ullal in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm