ಬ್ರೇಕಿಂಗ್ ನ್ಯೂಸ್
16-10-23 08:51 pm Mangalore Correspondent ಕರಾವಳಿ
ಉಳ್ಳಾಲ, ಅ.16: ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಲಾರಿ, ನಾಲ್ಕು ಕಾರು, ಪಿಕ್ ಅಪ್, ಸಿಟಿ ಬಸ್ ನಡುವೆ ಸರಣಿ ಅಪಘಾತ ನಡೆದಿದ್ದು ಹೆದ್ದಾರಿ ಸಂಚಾರದಲ್ಲಿ ಗಂಟೆಗಟ್ಟಲೆ ವ್ಯತ್ಯಯ ಉಂಟಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೈಸೂರು ದಸರಾ ಬಂದೋಬಸ್ತಿಗೆ ತೆರಳಿದ್ದ ಕಾರಣ ಟ್ರಾಫಿಕ್ ಸಮಸ್ಯೆಗೀಡಾದ ವಾಹನ ಸವಾರರು ಕಿರಿ ಕಿರಿ ಅನುಭವಿಸಿದರು. ಜಿಟಿ, ಜಿಟಿ ಸುರಿಯುತ್ತಿದ್ದ ಮಳೆಗೆ ನೇತ್ರಾವತಿ ಸೇತುವೆಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಧಾವಿಸುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದ್ದು ಅದರ ಹಿಂದಿನ ಮೂರು ಕಾರು, ಪಿಕ್ ಅಪ್ ವಾಹನ, ಸಿಟಿ ಬಸ್ಸುಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ.




ಘಟನೆಯಿಂದ ವಾಹನ ಸವಾರರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸರಣಿ ಅಪಘಾತದಿಂದ ಹೆದ್ದಾರಿ ಉದ್ದಕ್ಕೂ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಪಿಐ ರಮೇಶ್ ಹಾಣಾಪುರ ಸೇರಿದಂತೆ ಹೆಚ್ಚಿನ ಟ್ರಾಫಿಕ್ ಪೊಲೀಸರನ್ನ ಮೈಸೂರು ದಸರಾಕ್ಕೆ ನಿಯೋಜನೆ ಮಾಡಿರುವುದರಿಂದ ಹೆದ್ದಾರಿ ಸಂಚಾರದಲ್ಲಿ ರಾತ್ರಿ ವರೆಗೂ ವ್ಯತ್ಯಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಯಿತು.
Serial accident at Netravati bridge at Ullal in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm