ಬ್ರೇಕಿಂಗ್ ನ್ಯೂಸ್
16-10-23 08:51 pm Mangalore Correspondent ಕರಾವಳಿ
ಉಳ್ಳಾಲ, ಅ.16: ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಲಾರಿ, ನಾಲ್ಕು ಕಾರು, ಪಿಕ್ ಅಪ್, ಸಿಟಿ ಬಸ್ ನಡುವೆ ಸರಣಿ ಅಪಘಾತ ನಡೆದಿದ್ದು ಹೆದ್ದಾರಿ ಸಂಚಾರದಲ್ಲಿ ಗಂಟೆಗಟ್ಟಲೆ ವ್ಯತ್ಯಯ ಉಂಟಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೈಸೂರು ದಸರಾ ಬಂದೋಬಸ್ತಿಗೆ ತೆರಳಿದ್ದ ಕಾರಣ ಟ್ರಾಫಿಕ್ ಸಮಸ್ಯೆಗೀಡಾದ ವಾಹನ ಸವಾರರು ಕಿರಿ ಕಿರಿ ಅನುಭವಿಸಿದರು. ಜಿಟಿ, ಜಿಟಿ ಸುರಿಯುತ್ತಿದ್ದ ಮಳೆಗೆ ನೇತ್ರಾವತಿ ಸೇತುವೆಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಧಾವಿಸುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದ್ದು ಅದರ ಹಿಂದಿನ ಮೂರು ಕಾರು, ಪಿಕ್ ಅಪ್ ವಾಹನ, ಸಿಟಿ ಬಸ್ಸುಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ.




ಘಟನೆಯಿಂದ ವಾಹನ ಸವಾರರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸರಣಿ ಅಪಘಾತದಿಂದ ಹೆದ್ದಾರಿ ಉದ್ದಕ್ಕೂ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಪಿಐ ರಮೇಶ್ ಹಾಣಾಪುರ ಸೇರಿದಂತೆ ಹೆಚ್ಚಿನ ಟ್ರಾಫಿಕ್ ಪೊಲೀಸರನ್ನ ಮೈಸೂರು ದಸರಾಕ್ಕೆ ನಿಯೋಜನೆ ಮಾಡಿರುವುದರಿಂದ ಹೆದ್ದಾರಿ ಸಂಚಾರದಲ್ಲಿ ರಾತ್ರಿ ವರೆಗೂ ವ್ಯತ್ಯಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಯಿತು.
Serial accident at Netravati bridge at Ullal in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am