ಬ್ರೇಕಿಂಗ್ ನ್ಯೂಸ್
17-10-23 06:04 pm Mangalore Correspondent ಕರಾವಳಿ
ಮಂಗಳೂರು, ಅ.17: ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಆಡಳಿತ ಮಂಡಳಿ ನವರಾತ್ರಿ ಉತ್ಸವ ಸಂದರ್ಭದಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿದಕ್ಕೆ ಅಭಿನಂದನೆಗಳು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ದತ್ತಿ ಇಲಾಖೆಯ ಕಾನೂನಿನ ಅನ್ವಯ ಇದೇ ರೀತಿಯಲ್ಲಿ ಜಾತ್ರೆ ಸಂದರ್ಭದಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕಾಗಿ ವಿನಂತಿಸುತ್ತೇವೆ ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ದತ್ತನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಮಂಗಳಾದೇವಿ ದೇವಸ್ಥಾನದಲ್ಲಿ ಎರಡನೇ ಬಾರಿ ಏಲಂ ಕರೆದು ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಕೊಟ್ಟಿದ್ದು ಸರಿಯಲ್ಲ, ದತ್ತಿ ಇಲಾಖೆಯ ಕಾನೂನಿನ ಅನ್ವಯ ರಥ ಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಬಡ ಹಿಂದೂ ವ್ಯಾಪಾರಸ್ಥರು ಈ ಜಾತ್ರೆ ವ್ಯಾಪಾರ ನಂಬಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ತಾವೆಲ್ಲರೂ ಕೇಸರಿ ಧ್ವಜ ಹಾಕಿರುವ ಬಳಿ ವ್ಯಾಪಾರ ಮಾಡುವಂತೆ ಮಂಗಳಾದೇವಿ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಭಕ್ತರಲ್ಲಿ ವಿನಂತಿಸುತ್ತೇವೆ ಎಂದು ಪುರುಷೋತ್ತಮ್ ವಿನಂತಿ ಮಾಡಿದ್ದಾರೆ.
ಬಡ ಮುಸ್ಲಿಂ ವ್ಯಾಪಾರಿಗಳಿಗೆ ನಮ್ಮ ವಿರೋಧ ಇಲ್ಲ. ಧಾರ್ಮಿಕ ಕ್ಷೇತ್ರ ನಮ್ಮ ಹಕ್ಕು. ಹಾಗಾಗಿ ದತ್ತಿ ಇಲಾಖೆ ಕಾನೂನು ಅನ್ವಯ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ. ತಾವುಗಳು ರಥಬೀದಿ ಬಿಟ್ಟು ಬೇರೆ ಕಡೆ ವ್ಯಾಪಾರ ಮಾಡಿ ನಮ್ಮ ಅಭ್ಯಂತರವಿಲ್ಲ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.
Congratulations to the management of the historic Mangaladevi Temple for allowing Hindu traders to trade in the market during the Navratri festival.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm