ಬ್ರೇಕಿಂಗ್ ನ್ಯೂಸ್
18-10-23 02:39 pm Mangalore Correspondent ಕರಾವಳಿ
ಮಂಗಳೂರು, ಅ.18: ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳೂರಿನ ಬೋಂದೆಲ್ ನಲ್ಲಿರುವ ಪಿಡಬ್ಲ್ಯುಡಿ ಇಲಾಖೆಯ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಅವರನ್ನು ಬಂಧಿಸಿದ್ದಾರೆ. 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ ಎಎನ್ಎಂ ರಸ್ತೆ ಕಾಮಗಾರಿ (25 ಲಕ್ಷ) ಹಾಗೂ ಕರಿಮಣೇಲು ಗ್ರಾಮದ ಕೈರೋಳಿ ಎಂಬಲ್ಲಿನ ಪರಿಶಿಷ್ಟ ಜಾತಿ ಕಾಲನಿಯ ರಸ್ತೆ ಕಾಮಗಾರಿ (20 ಲಕ್ಷ) ನಡೆದು, ಬಿಲ್ ಪಾವತಿಯಾಗುವುದಕ್ಕೆ ಮೊದಲು ಕ್ವಾಲಿಟಿ ಚೆಕ್ಕಿಂಗ್ ರಿಪೋರ್ಟ್ ಕೊಡಬೇಕಾಗಿತ್ತು. ಗುತ್ತಿಗೆ ಕಾಮಗಾರಿ ನಿರ್ವಹಿಸಿದ್ದ ಪ್ರಭಾಕರ ನಾಯ್ಕ್ ಕ್ವಾಲಿಟಿ ಚೆಕ್ಕಿಂಗ್ ವರದಿ ಪಡೆಯಲೆಂದು ಮಂಗಳೂರಿನ ಎಇ ರೊನಾಲ್ಡ್ ಲೋಬೋ ಅವರಲ್ಲಿ ಬಂದಾಗ, 22 ಸಾವಿರ ರು. ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಗಮನಕ್ಕೆ ತಂದಿದ್ದು ಅಧಿಕಾರಿಗಳ ಸೂಚನೆಯಂತೆ ಟ್ರಾಪ್ ಮಾಡಿದ್ದಾರೆ. 20 ಸಾವಿರ ರೂ. ಹಣ ನೀಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
Lokayukta Raid on PWD assistant engineer office in Mangalore, two including Ronald Lobo arrested by officers.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am