ಬ್ರೇಕಿಂಗ್ ನ್ಯೂಸ್
19-10-23 10:11 am Mangalore Correspondent ಕರಾವಳಿ
ಮಂಗಳೂರು, ಅ.19: ಪಣಂಬೂರು ಕಡಲ ತೀರದಲ್ಲಿ ಬೆಂಗಳೂರು ಮೂಲದ ಇಬ್ಬರು ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಮೃತರು. ಇವರು ಬೆಂಗಳೂರು ನಿವಾಸಿಗಳಾಗಿದ್ದು ಮನೆಯಲ್ಲಿ ಹೇಳದೇ ತೆರಳಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ನಿನ್ನೆ ಬೆಂಗಳೂರಿನಿಂದ ಆಗಮಿಸಿದ್ದು ಇಂದು ಬೆಳಗ್ಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಇವರ ನಡುವೆ ಯಾವ ರೀತಿಯ ಸಂಬಂಧ ಇತ್ತು ಎನ್ನುವ ಮಾಹಿತಿ ಇಲ್ಲ. ಸಂಬಂಧಿಕರು ಸುದ್ದಿ ಕೇಳಿ ಶಾಕ್ ಆಗಿದ್ದು ಮಂಗಳೂರಿಗೆ ಬರುತ್ತಿದ್ದಾರೆ. ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ. ಬೆಳಗ್ಗೆ ಬೇಗ ಆಗಿದ್ದರಿಂದ ಪಣಂಬೂರು ತೀರದಲ್ಲಿ ಹೆಚ್ಚು ಜನ ಇರಲಿಲ್ಲ. ಇಬ್ಬರ ಶವಗಳನ್ನು ಸ್ಥಳೀಯರು ಮೇಲೆತ್ತಿದ್ದು ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ.
Mangalore Two from Bangalore found dead at Panambur beach, suicide suspected. The police suspected that the couple have committed suicide because both bodies were found early in the morning.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm